ಕುಟುಂಬ ಹಾಳಾಗಲಿ ಅಂತಿದ್ದಾರೆ ಜಯಪ್ರದಾ, ಸುಮಲತಾ ಅವರೇ ಸಹಾಯ ಮಾಡಿ: ವಿಜಯಲಕ್ಷ್ಮಿ

ಕುಟುಂಬ ಹಾಳಾಗಲಿ ಅಂತಿದ್ದಾರೆ ಜಯಪ್ರದಾ, ಸುಮಲತಾ ಅವರೇ ಸಹಾಯ ಮಾಡಿ: ವಿಜಯಲಕ್ಷ್ಮಿ

Suvarna News   | Asianet News
Published : Jul 27, 2021, 03:30 PM IST

ಏಪ್ರಿಲ್ ತಿಂಗಳಿನಿಂದ ಸಹೋದರಿ ಉಷಾ ಅವರ ಆರೋಗ್ಯದ ಬಗ್ಗೆ ಹಾಗೂ ಜಯಪ್ರದಾ ಕುಟುಂಬದವರು ಮಾಡಿರುವ ಅನ್ಯಾಯದ ಬಗ್ಗೆ ನಟಿ ವಿಜಯಲಕ್ಷ್ಮಿ ವಿಡಿಯೋ ಮೂಲಕ ನೋವು ಹಂಚಿಕೊಳ್ಳುತ್ತಿದ್ದಾರೆ. ಕಾನೂನಿನ ಪ್ರಕಾರ ಹೋರಾಡಿದರೂ ಜಯಪ್ರದಾ ಸಹೋದರ ಅನ್ಯಾಯ ಮಾಡುತ್ತಿದ್ದಾರೆ ಎಂದು ನಟಿ ವಿಜಯಲಕ್ಷ್ಮಿ ಬೇಸರ ವ್ಯಕ್ತ ಪಡಿಸಿದ್ದಾರೆ. ಚಾಮುಂಡೇಶ್ವರಿ ನೆಲದಲ್ಲಿ ಯಾವ ಹೆಣ್ಣಿಗೂ ಅನ್ಯಾಯ ಆಗುವುದಿಲ್ಲ, ಸಂಸದೆ ಸುಮಲತಾ ಅವರು ಒಮ್ಮೆ ಜಯಪ್ರದಾ ಅವರ ಬಳಿ ಮಾತನಾಡಬೇಕು, ನಮಗೆ ಸಹಾಯ ಮಾಡಬೇಕೆಂದು ಎಂದು ಮನವಿ ಮಾಡಿಕೊಂಡಿದ್ದಾರೆ.

ಏಪ್ರಿಲ್ ತಿಂಗಳಿನಿಂದ ಸಹೋದರಿ ಉಷಾ ಅವರ ಆರೋಗ್ಯದ ಬಗ್ಗೆ ಹಾಗೂ ಜಯಪ್ರದಾ ಕುಟುಂಬದವರು ಮಾಡಿರುವ ಅನ್ಯಾಯದ ಬಗ್ಗೆ ನಟಿ ವಿಜಯಲಕ್ಷ್ಮಿ ವಿಡಿಯೋ ಮೂಲಕ ನೋವು ಹಂಚಿಕೊಳ್ಳುತ್ತಿದ್ದಾರೆ. ಕಾನೂನಿನ ಪ್ರಕಾರ ಹೋರಾಡಿದರೂ ಜಯಪ್ರದಾ ಸಹೋದರ ಅನ್ಯಾಯ ಮಾಡುತ್ತಿದ್ದಾರೆ ಎಂದು ನಟಿ ವಿಜಯಲಕ್ಷ್ಮಿ ಬೇಸರ ವ್ಯಕ್ತ ಪಡಿಸಿದ್ದಾರೆ. ಚಾಮುಂಡೇಶ್ವರಿ ನೆಲದಲ್ಲಿ ಯಾವ ಹೆಣ್ಣಿಗೂ ಅನ್ಯಾಯ ಆಗುವುದಿಲ್ಲ, ಸಂಸದೆ ಸುಮಲತಾ ಅವರು ಒಮ್ಮೆ ಜಯಪ್ರದಾ ಅವರ ಬಳಿ ಮಾತನಾಡಬೇಕು, ನಮಗೆ ಸಹಾಯ ಮಾಡಬೇಕೆಂದು ಎಂದು ಮನವಿ ಮಾಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
03:23ಟಾಕಿಂಗ್ ಸ್ಟಾರ್ ಸೃಜನ್​ ಲೋಕೇಶ್ ಸಿನಿಮಾದ ಸ್ಪೆಷಲ್ ಸಾಂಗ್ ಬಿಡುಗಡೆ