ಮೂರು ಲಕ್ಷ  ಹಣ ಕೈ ಸೇರಿಲ್ಲ, ಜನರಿಂದ ನಾನು ದೂರ ಹೋಗುತ್ತೀನಿ ಬಿಟ್ಟುಬಿಡಿ: ವಿಜಯಲಕ್ಷ್ಮಿ

ಮೂರು ಲಕ್ಷ ಹಣ ಕೈ ಸೇರಿಲ್ಲ, ಜನರಿಂದ ನಾನು ದೂರ ಹೋಗುತ್ತೀನಿ ಬಿಟ್ಟುಬಿಡಿ: ವಿಜಯಲಕ್ಷ್ಮಿ

Suvarna News   | Asianet News
Published : Oct 03, 2021, 04:45 PM IST

ಕೆಲವು ದಿನಗಳ ಹಿಂದೆ ಕರ್ನಾಟಕ ಫಿಲಂ ಚೇಂಬರ್‌ನಲ್ಲಿ ನಟಿ ವಿಜಯಲಕ್ಷ್ಮಿ ಸುದ್ದಿಗೋಷ್ಠಿ ಮಾಡಿದ್ದರು. ಈ ವೇಳೆ ಅವರಿಗೆ ಜನರು ಕಳುಹಿಸಿದ 3 ಲಕ್ಷ ಹಣವನ್ನು ಕೈಗೆ ತಲುಪಿಸುವ ಕೆಲಸ ನಡೆದಿತ್ತು. 'ನನ್ನ ಕಷ್ಟಕ್ಕೆ ಜನರು ಸ್ಪಂದಿಸಿ ಹಾಕಿದ ಹಣ ಇನ್ನೂ ನನ್ನ ಕೈಗೆ ಸೇರಿಲ್ಲ ನಮಗೆ ಸಹಾಯ ಮಾಡಿದ ಯೋಗೇಶ್ ಅವರು ಕಿರುಕುಳ ನೀಡುತ್ತಿದ್ದಾರೆ. ನನ್ನ ಖಾತೆಗೆ ಎಷ್ಟು ದುಡ್ಡು ಬಂದಿದೆ ಅದು ಸಾಕು, ನನಗೆ ನೆಮ್ಮದಿ ಬೇಕು. ಹಾಗಾಗಿ ಅಕ್ಕನನ್ನು ಕರೆದುಕೊಂಡು ನಾನು ಎಲ್ಲಾದರೂ ಹೊರಟು ಹೋಗುತ್ತೇನೆ' ಎಂದು ನಟಿ ವಿಜಯಲಕ್ಷ್ಮಿ ಹೊಸ ವಿಡಿಯೋದಲ್ಲಿ ಮಾತನಾಡಿದ್ದಾರೆ.

ಕೆಲವು ದಿನಗಳ ಹಿಂದೆ ಕರ್ನಾಟಕ ಫಿಲಂ ಚೇಂಬರ್‌ನಲ್ಲಿ ನಟಿ ವಿಜಯಲಕ್ಷ್ಮಿ ಸುದ್ದಿಗೋಷ್ಠಿ ಮಾಡಿದ್ದರು. ಈ ವೇಳೆ ಅವರಿಗೆ ಜನರು ಕಳುಹಿಸಿದ 3 ಲಕ್ಷ ಹಣವನ್ನು ಕೈಗೆ ತಲುಪಿಸುವ ಕೆಲಸ ನಡೆದಿತ್ತು. 'ನನ್ನ ಕಷ್ಟಕ್ಕೆ ಜನರು ಸ್ಪಂದಿಸಿ ಹಾಕಿದ ಹಣ ಇನ್ನೂ ನನ್ನ ಕೈಗೆ ಸೇರಿಲ್ಲ ನಮಗೆ ಸಹಾಯ ಮಾಡಿದ ಯೋಗೇಶ್ ಅವರು ಕಿರುಕುಳ ನೀಡುತ್ತಿದ್ದಾರೆ. ನನ್ನ ಖಾತೆಗೆ ಎಷ್ಟು ದುಡ್ಡು ಬಂದಿದೆ ಅದು ಸಾಕು, ನನಗೆ ನೆಮ್ಮದಿ ಬೇಕು. ಹಾಗಾಗಿ ಅಕ್ಕನನ್ನು ಕರೆದುಕೊಂಡು ನಾನು ಎಲ್ಲಾದರೂ ಹೊರಟು ಹೋಗುತ್ತೇನೆ' ಎಂದು ನಟಿ ವಿಜಯಲಕ್ಷ್ಮಿ ಹೊಸ ವಿಡಿಯೋದಲ್ಲಿ ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!