ಮೂರು ಲಕ್ಷ  ಹಣ ಕೈ ಸೇರಿಲ್ಲ, ಜನರಿಂದ ನಾನು ದೂರ ಹೋಗುತ್ತೀನಿ ಬಿಟ್ಟುಬಿಡಿ: ವಿಜಯಲಕ್ಷ್ಮಿ

ಮೂರು ಲಕ್ಷ ಹಣ ಕೈ ಸೇರಿಲ್ಲ, ಜನರಿಂದ ನಾನು ದೂರ ಹೋಗುತ್ತೀನಿ ಬಿಟ್ಟುಬಿಡಿ: ವಿಜಯಲಕ್ಷ್ಮಿ

Suvarna News   | Asianet News
Published : Oct 03, 2021, 04:45 PM IST

ಕೆಲವು ದಿನಗಳ ಹಿಂದೆ ಕರ್ನಾಟಕ ಫಿಲಂ ಚೇಂಬರ್‌ನಲ್ಲಿ ನಟಿ ವಿಜಯಲಕ್ಷ್ಮಿ ಸುದ್ದಿಗೋಷ್ಠಿ ಮಾಡಿದ್ದರು. ಈ ವೇಳೆ ಅವರಿಗೆ ಜನರು ಕಳುಹಿಸಿದ 3 ಲಕ್ಷ ಹಣವನ್ನು ಕೈಗೆ ತಲುಪಿಸುವ ಕೆಲಸ ನಡೆದಿತ್ತು. 'ನನ್ನ ಕಷ್ಟಕ್ಕೆ ಜನರು ಸ್ಪಂದಿಸಿ ಹಾಕಿದ ಹಣ ಇನ್ನೂ ನನ್ನ ಕೈಗೆ ಸೇರಿಲ್ಲ ನಮಗೆ ಸಹಾಯ ಮಾಡಿದ ಯೋಗೇಶ್ ಅವರು ಕಿರುಕುಳ ನೀಡುತ್ತಿದ್ದಾರೆ. ನನ್ನ ಖಾತೆಗೆ ಎಷ್ಟು ದುಡ್ಡು ಬಂದಿದೆ ಅದು ಸಾಕು, ನನಗೆ ನೆಮ್ಮದಿ ಬೇಕು. ಹಾಗಾಗಿ ಅಕ್ಕನನ್ನು ಕರೆದುಕೊಂಡು ನಾನು ಎಲ್ಲಾದರೂ ಹೊರಟು ಹೋಗುತ್ತೇನೆ' ಎಂದು ನಟಿ ವಿಜಯಲಕ್ಷ್ಮಿ ಹೊಸ ವಿಡಿಯೋದಲ್ಲಿ ಮಾತನಾಡಿದ್ದಾರೆ.

ಕೆಲವು ದಿನಗಳ ಹಿಂದೆ ಕರ್ನಾಟಕ ಫಿಲಂ ಚೇಂಬರ್‌ನಲ್ಲಿ ನಟಿ ವಿಜಯಲಕ್ಷ್ಮಿ ಸುದ್ದಿಗೋಷ್ಠಿ ಮಾಡಿದ್ದರು. ಈ ವೇಳೆ ಅವರಿಗೆ ಜನರು ಕಳುಹಿಸಿದ 3 ಲಕ್ಷ ಹಣವನ್ನು ಕೈಗೆ ತಲುಪಿಸುವ ಕೆಲಸ ನಡೆದಿತ್ತು. 'ನನ್ನ ಕಷ್ಟಕ್ಕೆ ಜನರು ಸ್ಪಂದಿಸಿ ಹಾಕಿದ ಹಣ ಇನ್ನೂ ನನ್ನ ಕೈಗೆ ಸೇರಿಲ್ಲ ನಮಗೆ ಸಹಾಯ ಮಾಡಿದ ಯೋಗೇಶ್ ಅವರು ಕಿರುಕುಳ ನೀಡುತ್ತಿದ್ದಾರೆ. ನನ್ನ ಖಾತೆಗೆ ಎಷ್ಟು ದುಡ್ಡು ಬಂದಿದೆ ಅದು ಸಾಕು, ನನಗೆ ನೆಮ್ಮದಿ ಬೇಕು. ಹಾಗಾಗಿ ಅಕ್ಕನನ್ನು ಕರೆದುಕೊಂಡು ನಾನು ಎಲ್ಲಾದರೂ ಹೊರಟು ಹೋಗುತ್ತೇನೆ' ಎಂದು ನಟಿ ವಿಜಯಲಕ್ಷ್ಮಿ ಹೊಸ ವಿಡಿಯೋದಲ್ಲಿ ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!