ಮೂರು ಲಕ್ಷ  ಹಣ ಕೈ ಸೇರಿಲ್ಲ, ಜನರಿಂದ ನಾನು ದೂರ ಹೋಗುತ್ತೀನಿ ಬಿಟ್ಟುಬಿಡಿ: ವಿಜಯಲಕ್ಷ್ಮಿ

ಮೂರು ಲಕ್ಷ ಹಣ ಕೈ ಸೇರಿಲ್ಲ, ಜನರಿಂದ ನಾನು ದೂರ ಹೋಗುತ್ತೀನಿ ಬಿಟ್ಟುಬಿಡಿ: ವಿಜಯಲಕ್ಷ್ಮಿ

Suvarna News   | Asianet News
Published : Oct 03, 2021, 04:45 PM IST

ಕೆಲವು ದಿನಗಳ ಹಿಂದೆ ಕರ್ನಾಟಕ ಫಿಲಂ ಚೇಂಬರ್‌ನಲ್ಲಿ ನಟಿ ವಿಜಯಲಕ್ಷ್ಮಿ ಸುದ್ದಿಗೋಷ್ಠಿ ಮಾಡಿದ್ದರು. ಈ ವೇಳೆ ಅವರಿಗೆ ಜನರು ಕಳುಹಿಸಿದ 3 ಲಕ್ಷ ಹಣವನ್ನು ಕೈಗೆ ತಲುಪಿಸುವ ಕೆಲಸ ನಡೆದಿತ್ತು. 'ನನ್ನ ಕಷ್ಟಕ್ಕೆ ಜನರು ಸ್ಪಂದಿಸಿ ಹಾಕಿದ ಹಣ ಇನ್ನೂ ನನ್ನ ಕೈಗೆ ಸೇರಿಲ್ಲ ನಮಗೆ ಸಹಾಯ ಮಾಡಿದ ಯೋಗೇಶ್ ಅವರು ಕಿರುಕುಳ ನೀಡುತ್ತಿದ್ದಾರೆ. ನನ್ನ ಖಾತೆಗೆ ಎಷ್ಟು ದುಡ್ಡು ಬಂದಿದೆ ಅದು ಸಾಕು, ನನಗೆ ನೆಮ್ಮದಿ ಬೇಕು. ಹಾಗಾಗಿ ಅಕ್ಕನನ್ನು ಕರೆದುಕೊಂಡು ನಾನು ಎಲ್ಲಾದರೂ ಹೊರಟು ಹೋಗುತ್ತೇನೆ' ಎಂದು ನಟಿ ವಿಜಯಲಕ್ಷ್ಮಿ ಹೊಸ ವಿಡಿಯೋದಲ್ಲಿ ಮಾತನಾಡಿದ್ದಾರೆ.

ಕೆಲವು ದಿನಗಳ ಹಿಂದೆ ಕರ್ನಾಟಕ ಫಿಲಂ ಚೇಂಬರ್‌ನಲ್ಲಿ ನಟಿ ವಿಜಯಲಕ್ಷ್ಮಿ ಸುದ್ದಿಗೋಷ್ಠಿ ಮಾಡಿದ್ದರು. ಈ ವೇಳೆ ಅವರಿಗೆ ಜನರು ಕಳುಹಿಸಿದ 3 ಲಕ್ಷ ಹಣವನ್ನು ಕೈಗೆ ತಲುಪಿಸುವ ಕೆಲಸ ನಡೆದಿತ್ತು. 'ನನ್ನ ಕಷ್ಟಕ್ಕೆ ಜನರು ಸ್ಪಂದಿಸಿ ಹಾಕಿದ ಹಣ ಇನ್ನೂ ನನ್ನ ಕೈಗೆ ಸೇರಿಲ್ಲ ನಮಗೆ ಸಹಾಯ ಮಾಡಿದ ಯೋಗೇಶ್ ಅವರು ಕಿರುಕುಳ ನೀಡುತ್ತಿದ್ದಾರೆ. ನನ್ನ ಖಾತೆಗೆ ಎಷ್ಟು ದುಡ್ಡು ಬಂದಿದೆ ಅದು ಸಾಕು, ನನಗೆ ನೆಮ್ಮದಿ ಬೇಕು. ಹಾಗಾಗಿ ಅಕ್ಕನನ್ನು ಕರೆದುಕೊಂಡು ನಾನು ಎಲ್ಲಾದರೂ ಹೊರಟು ಹೋಗುತ್ತೇನೆ' ಎಂದು ನಟಿ ವಿಜಯಲಕ್ಷ್ಮಿ ಹೊಸ ವಿಡಿಯೋದಲ್ಲಿ ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?