Feb 24, 2021, 6:25 PM IST
ಬೆಂಗಳೂರು(ಫೆ. 24) ನವರಸ ನಾಯಕನ ಆಟ ಬಟಾಬಯಲಾಗಿದೆ. ಈಗ ಜಗ್ಗೇಶ್ ಸುದ್ದಿಗೋಷ್ಠಿ ಕರೆದು ಮಾತನಾಡಿದ್ದಾರೆ. ದರ್ಶನ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ವೈರಲ್ ಆದ ಆಡಿಯೋದಲ್ಲಿ ಇದ್ದ ಸಂಗತಿ ಏನು?
ನಟ ಜಗ್ಗೇಶ್ ದಿಡೀರ್ ಸುದ್ದಿಗೋಷ್ಠಿ ನಡೆಸಿದ್ದಾರೆ. ದರ್ಶನ್ ಗೆ ಅಪಘಾತವಾದಾಗ ನಾನು ಪೋನ್ ಮಾಡಿ ಮಾತನಾಡಿದ್ದೆ. ಈ ಗಲಾಟೆ ನಂತರ ನನ್ನ ಜತೆ ಮಾತನಾಡಬೇಕಿತ್ತು ಎಂದು ಹೇಳಿದ್ದಾರೆ.