Puneeth Rajkumar: ಅಪ್ಪು ಜೊತೆ ನಟಿಸುವ ಚಾನ್ಸ್ ಮಿಸ್‌ ಮಾಡಿಕೊಂಡ ಐಶ್ವರ್ಯಾ ರೈ!

Puneeth Rajkumar: ಅಪ್ಪು ಜೊತೆ ನಟಿಸುವ ಚಾನ್ಸ್ ಮಿಸ್‌ ಮಾಡಿಕೊಂಡ ಐಶ್ವರ್ಯಾ ರೈ!

Suvarna News   | Asianet News
Published : Feb 05, 2022, 03:51 PM IST

ಸ್ಯಾಂಡಲ್‌ವುಡ್‌ನ ಪವರ್‌ ಸ್ಟಾರ್ ಪುನೀತ್ ರಾಜ್‌ಕುಮಾರ್  ಜೊತೆ ಬಾಲಿವುಡ್ ನಟಿ ಐಶ್ವರ್ಯಾ ರೈ‌ ನಟಿಸಬೇಕಿತ್ತಂತೆ. ಆದರೆ ಕೊನೆ ಘಳಿಗೆಯಲ್ಲಿ ಅದು ಸಾಧ್ಯವಾಗಲಿಲ್ಲ. ಅಂದಹಾಗೆ ಪವರ್‌ ಸ್ಟಾರ್‌ ಪುನೀತ್‌ ಅಭಿನಯದ 'ಅರಸು' ಸಿನಿಮಾದ ಕ್ಲೈಮ್ಯಾಕ್ಸ್ ಸೀನ್‌ನ ಅದ್ಧೂರಿಯಾಗಿ ಚಿತ್ರೀಕರಿಸಲು ನಿರ್ದೇಶಕ ಮಹೇಶ್ ಬಾಬು ಪ್ಲ್ಯಾನ್ ಮಾಡಿದ್ರಂತೆ.

ಸ್ಯಾಂಡಲ್‌ವುಡ್‌ನ ಪವರ್‌ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಜೊತೆ ಬಾಲಿವುಡ್ ನಟಿ ಐಶ್ವರ್ಯಾ ರೈ (Aishwarya Rai)‌ ನಟಿಸಬೇಕಿತ್ತಂತೆ. ಆದರೆ ಕೊನೆ ಘಳಿಗೆಯಲ್ಲಿ ಅದು ಸಾಧ್ಯವಾಗಲಿಲ್ಲ. ಅಂದಹಾಗೆ ಪುನೀತ್‌ ಅಭಿನಯದ 'ಅರಸು' (Arasu) ಸಿನಿಮಾದ ಕ್ಲೈಮ್ಯಾಕ್ಸ್ ಸೀನ್‌ನ ಅದ್ಧೂರಿಯಾಗಿ ಚಿತ್ರೀಕರಿಸಲು ನಿರ್ದೇಶಕ ಮಹೇಶ್ ಬಾಬು (Mahesh Babu) ಪ್ಲ್ಯಾನ್ ಮಾಡಿದ್ರಂತೆ. ಇದೇ ಕಾರಣಕ್ಕೆ ಐಶ್ವರ್ಯಾ ರೈ ಅವರನ್ನು ಅತಿಥಿ ಪಾತ್ರಕ್ಕೆ ಕರೆತರಲು ಪ್ಲ್ಯಾನ್‌ ಮಾಡಲಾಗಿತ್ತು. ಆದರೆ ಈ ಪ್ಲ್ಯಾನ್‌ ಕೊನೇ ಕ್ಷಣದಲ್ಲಿ ಬದಲಾಗಿತ್ತಂತೆ. 

Ramya: ಚಿತ್ರರಂಗಕ್ಕೆ ಮತ್ತೆ ಎಂಟ್ರಿ ಕೊಡುವ ಬಗ್ಗೆ ಸ್ಪಷ್ಟನೆ ನೀಡಿದ ಮೋಹಕ ತಾರೆ!

ಐಶ್ವರ್ಯಾ ರೈ ಕುಟುಂಬಕ್ಕೆ ಆತ್ಮೀಯರಾಗಿದ್ದ ಚಂದ್ರಶೇಖರ ಸ್ವಾಮಿಜಿ (Chandrashekar Swamiji) ಅವರನ್ನು ಸಂಪರ್ಕಿಸಿ 'ಅರಸು' ಚಿತ್ರದಲ್ಲಿ ಐಶ್ವರ್ಯಾ ರೈ ನಟಿಸುವಂತೆ ಮನವಿ ಮಾಡಲಾಗಿತ್ತು. ಆದರೆ ಆ ಹೊತ್ತಲ್ಲಿ ಐಶ್ವರ್ಯಾ ರೈ  ಬೇರೆ ಚಿತ್ರದಲ್ಲಿ ಬ್ಯುಸಿಯಾಗಿದ್ದರು. ಈ ಕಾರಣಕ್ಕೆ ಐಶ್ವರ್ಯಾ ರೈ ಅವರನ್ನ 'ಅರಸು' ಚಿತ್ರದ ಅತಿಥಿ ಪಾತ್ರಕ್ಕೆ ಕರೆತರುವ ಪ್ಲ್ಯಾನ್‌ ಸಕ್ಸಸ್‌ ಆಗಲಿಲ್ಲ.‌ 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more