Aishwarya Rajesh: ಪದ್ಮಾವತಿ ರಮ್ಯಾ ಜಾಗಕ್ಕೆ ಬಂದ್ಲು ತಮಿಳು ಬ್ಯೂಟಿ! ಗಬ್ರು ಸತ್ಯ ಡಾಲಿಗೆ 'ದುರ್ಗಿ'ಯಾದ ಐಶ್ವರ್ಯ ರಾಜೇಶ್!

Aishwarya Rajesh: ಪದ್ಮಾವತಿ ರಮ್ಯಾ ಜಾಗಕ್ಕೆ ಬಂದ್ಲು ತಮಿಳು ಬ್ಯೂಟಿ! ಗಬ್ರು ಸತ್ಯ ಡಾಲಿಗೆ 'ದುರ್ಗಿ'ಯಾದ ಐಶ್ವರ್ಯ ರಾಜೇಶ್!

Published : Apr 26, 2024, 10:29 AM ISTUpdated : Apr 26, 2024, 12:40 PM IST

ಉತ್ತರಕಾಂಡ ಚಿತ್ರದಲ್ಲಿ ರಮ್ಯಾ ಇನ್ಮುಂದೆ ನೆನಪು ಮಾತ್ರ. ರಮ್ಯಾ ಬಿಟ್ಟು ಹೋದ ಜಾಗಕ್ಕೆ ಯಾರು ಅನ್ನೋ ಪ್ರಶ್ನೆಗೆ ಉತ್ತರ ಸಿಕ್ಕಿದೆ. ತಮಿಳು ನಟಿ ಐಶ್ವರ್ಯ ರಾಜೇಶ್ ರಮ್ಯಾ ನಟಿಸಬೇಕಿದ್ದ ಪಾತ್ರಕ್ಕೆ ಆಯ್ಕೆ ಆಗಿದ್ದಾರೆ. 

ರಮ್ಯಾ(Ramya) ಮಾಡಬೇಕಿದ್ದ ದುರ್ಗಿ ರೋಲ್ ಅನ್ನ ಐಶ್ವರ್ಯ ಮಾಡುತ್ತಿದ್ದಾರೆ. ಉತ್ತರ ಕಾಂಡದಲ್ಲಿ ಡಾಲಿ ಧನಂಜಯ್(Dhananjay) ಗಬ್ರು ಸತ್ಯನಾಗಿ ನಟಿಸುತ್ತಿದ್ದಾರೆ. ಡಾಲಿಗೆ ಪೇರ್ ಆಗಿ ದುರ್ಗಿಯಾಗಿದ್ದಾರೆ ಐಶ್ವರ್ಯ ರಾಜೇಶ್(Aishwarya Rajesh). ರೋಹಿತ್ ಪದಕಿ ನಿರ್ದೇಶನದ ಈ ಸಿನಿಮಾವನ್ನ ಕೆಆರ್ಜಿ ಬ್ಯಾನರ್ನಲ್ಲಿ ಕಾರ್ತಿಕ್ ಗೌಡ ಹಾಗು ಯೋಗಿ ಜಿ ರಾಜ್ ನಿರ್ಮಾಣ ಮಾಡುತ್ತಿದ್ದಾರೆ. ಉತ್ತರ ಕಾಂಡ ಸಿನಿಮಾ(Uttara kanda movie) ಸ್ಟಾರ್ ಕಲಾವಿದರಿಂದ ತುಂಬಿ ಕೊಂಡಿದೆ. ಹಿರಿಯ ನಟಿ, ಉಮಾಶ್ರೀ ಉತ್ತರಕಾಂಡದಲ್ಲಿ ಪಂಡರಿ ಬಾಯಿ ರೋಲ್ ಮಾಡುತ್ತಿದ್ದಾರೆ. ರಂಗಾಯಣ ರಘು ಬಂಡೆ ಕಾಕಾ ಪಾತ್ರದಲ್ಲಿ ಮಿಂಚಿದ್ರೆ ಪಾಟೀಲ ರೋಲ್ನಲ್ಲಿ ನಿರ್ದೇಶಕ ಯೋಗರಾಹ್ ಭಟ್ ಬಣ್ಣ ಹಚ್ಚುತ್ತಿದ್ದಾರೆ. ಮೊನ್ನೆಯಷ್ಟೇ ನಟ ದೂದ್ ಪೇಡಾ ದಿಗಂತ್ ಉತ್ತರಕಾಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮಿರ್ಚಿ ಮಲ್ಲಿಗೆ ಎಂಬ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಪೋಸ್ಟರ್ ನಲ್ಲಿನ ಅವರ ಖಡಕ್ ಲುಕ್ ಮೂಲಕ ಕುತೂಹಲ ಕೆರಳಿಸಿದ್ದಾರೆ. ನಟಿ ಚೈತ್ರ ಆಚಾರ್ ಉತ್ತರಕಾಂಡದಲ್ಲಿ ಲಚ್ಚಿ ರೋಲ್ ಮಾಡುತ್ತಿದ್ದಾರೆ. ಸದ್ಯ ಉತ್ತರ ಕರ್ನಾಟಕದಲ್ಲಿ ಸಿನಿಮಾ ಶೂಟಿಂಗ್ ಕೂಡ ಆರಂಭ ಆಗಿದೆ. 

ಇದನ್ನೂ ವೀಕ್ಷಿಸಿ:  ರಾಮಾಯಣದ ಬಗ್ಗೆ ಮೊದಲ ಭಾರಿಗೆ ಬಾಯ್ಬಿಟ್ಟ ಯಶ್! ಭಾರತೀಯ ಸಂಸ್ಕೃತಿ ಜಗತ್ತಿಗೆ ತಿಳಿಸಲು ಈ ಸಿನಿಮಾಗೆ ಬಂದ್ರಂತೆ ನಟ!

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more