Aishwarya Rajesh: ಪದ್ಮಾವತಿ ರಮ್ಯಾ ಜಾಗಕ್ಕೆ ಬಂದ್ಲು ತಮಿಳು ಬ್ಯೂಟಿ! ಗಬ್ರು ಸತ್ಯ ಡಾಲಿಗೆ 'ದುರ್ಗಿ'ಯಾದ ಐಶ್ವರ್ಯ ರಾಜೇಶ್!

Aishwarya Rajesh: ಪದ್ಮಾವತಿ ರಮ್ಯಾ ಜಾಗಕ್ಕೆ ಬಂದ್ಲು ತಮಿಳು ಬ್ಯೂಟಿ! ಗಬ್ರು ಸತ್ಯ ಡಾಲಿಗೆ 'ದುರ್ಗಿ'ಯಾದ ಐಶ್ವರ್ಯ ರಾಜೇಶ್!

Published : Apr 26, 2024, 10:29 AM ISTUpdated : Apr 26, 2024, 12:40 PM IST

ಉತ್ತರಕಾಂಡ ಚಿತ್ರದಲ್ಲಿ ರಮ್ಯಾ ಇನ್ಮುಂದೆ ನೆನಪು ಮಾತ್ರ. ರಮ್ಯಾ ಬಿಟ್ಟು ಹೋದ ಜಾಗಕ್ಕೆ ಯಾರು ಅನ್ನೋ ಪ್ರಶ್ನೆಗೆ ಉತ್ತರ ಸಿಕ್ಕಿದೆ. ತಮಿಳು ನಟಿ ಐಶ್ವರ್ಯ ರಾಜೇಶ್ ರಮ್ಯಾ ನಟಿಸಬೇಕಿದ್ದ ಪಾತ್ರಕ್ಕೆ ಆಯ್ಕೆ ಆಗಿದ್ದಾರೆ. 

ರಮ್ಯಾ(Ramya) ಮಾಡಬೇಕಿದ್ದ ದುರ್ಗಿ ರೋಲ್ ಅನ್ನ ಐಶ್ವರ್ಯ ಮಾಡುತ್ತಿದ್ದಾರೆ. ಉತ್ತರ ಕಾಂಡದಲ್ಲಿ ಡಾಲಿ ಧನಂಜಯ್(Dhananjay) ಗಬ್ರು ಸತ್ಯನಾಗಿ ನಟಿಸುತ್ತಿದ್ದಾರೆ. ಡಾಲಿಗೆ ಪೇರ್ ಆಗಿ ದುರ್ಗಿಯಾಗಿದ್ದಾರೆ ಐಶ್ವರ್ಯ ರಾಜೇಶ್(Aishwarya Rajesh). ರೋಹಿತ್ ಪದಕಿ ನಿರ್ದೇಶನದ ಈ ಸಿನಿಮಾವನ್ನ ಕೆಆರ್ಜಿ ಬ್ಯಾನರ್ನಲ್ಲಿ ಕಾರ್ತಿಕ್ ಗೌಡ ಹಾಗು ಯೋಗಿ ಜಿ ರಾಜ್ ನಿರ್ಮಾಣ ಮಾಡುತ್ತಿದ್ದಾರೆ. ಉತ್ತರ ಕಾಂಡ ಸಿನಿಮಾ(Uttara kanda movie) ಸ್ಟಾರ್ ಕಲಾವಿದರಿಂದ ತುಂಬಿ ಕೊಂಡಿದೆ. ಹಿರಿಯ ನಟಿ, ಉಮಾಶ್ರೀ ಉತ್ತರಕಾಂಡದಲ್ಲಿ ಪಂಡರಿ ಬಾಯಿ ರೋಲ್ ಮಾಡುತ್ತಿದ್ದಾರೆ. ರಂಗಾಯಣ ರಘು ಬಂಡೆ ಕಾಕಾ ಪಾತ್ರದಲ್ಲಿ ಮಿಂಚಿದ್ರೆ ಪಾಟೀಲ ರೋಲ್ನಲ್ಲಿ ನಿರ್ದೇಶಕ ಯೋಗರಾಹ್ ಭಟ್ ಬಣ್ಣ ಹಚ್ಚುತ್ತಿದ್ದಾರೆ. ಮೊನ್ನೆಯಷ್ಟೇ ನಟ ದೂದ್ ಪೇಡಾ ದಿಗಂತ್ ಉತ್ತರಕಾಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮಿರ್ಚಿ ಮಲ್ಲಿಗೆ ಎಂಬ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಪೋಸ್ಟರ್ ನಲ್ಲಿನ ಅವರ ಖಡಕ್ ಲುಕ್ ಮೂಲಕ ಕುತೂಹಲ ಕೆರಳಿಸಿದ್ದಾರೆ. ನಟಿ ಚೈತ್ರ ಆಚಾರ್ ಉತ್ತರಕಾಂಡದಲ್ಲಿ ಲಚ್ಚಿ ರೋಲ್ ಮಾಡುತ್ತಿದ್ದಾರೆ. ಸದ್ಯ ಉತ್ತರ ಕರ್ನಾಟಕದಲ್ಲಿ ಸಿನಿಮಾ ಶೂಟಿಂಗ್ ಕೂಡ ಆರಂಭ ಆಗಿದೆ. 

ಇದನ್ನೂ ವೀಕ್ಷಿಸಿ:  ರಾಮಾಯಣದ ಬಗ್ಗೆ ಮೊದಲ ಭಾರಿಗೆ ಬಾಯ್ಬಿಟ್ಟ ಯಶ್! ಭಾರತೀಯ ಸಂಸ್ಕೃತಿ ಜಗತ್ತಿಗೆ ತಿಳಿಸಲು ಈ ಸಿನಿಮಾಗೆ ಬಂದ್ರಂತೆ ನಟ!

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
Read more