ಸಿಎಂ ಬೊಮ್ಮಾಯಿ ಬಗ್ಗೆ ಬಂತು ಆಲ್ಬಂ ಸಾಂಗ್

ಸಿಎಂ ಬೊಮ್ಮಾಯಿ ಬಗ್ಗೆ ಬಂತು ಆಲ್ಬಂ ಸಾಂಗ್

Published : Mar 11, 2023, 03:02 PM IST

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜ್ಯದಲ್ಲಿ ಕಾಮನ್ ಮ್ಯಾನ್ ಸಿಎಂ ಅಂತಲೇ ಫೇಮಸ್. ಇದೀಗ ಸಿಎಂ ಅವರ ಬಗ್ಗೆ ಈಗ ಆಲ್ಬಂ ಹಾಡೊಂದು ಸಿದ್ಧವಾಗಿದೆ.

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜ್ಯದಲ್ಲಿ ಕಾಮನ್ ಮ್ಯಾನ್ ಸಿಎಂ ಅಂತಲೇ ಫೇಮಸ್. ತನ್ನ ಸರಳ ನಡೆ ನುಡಿಯಿಂದ ಅಭಿವೃದ್ಧಿ ಕಡೆ ಹೆಚ್ಚು ಗಮನ ಕೊಟ್ಟು ರಾಜ್ಯದ ಅಭಿವೃದ್ಧಿಯ ಹರಿಕಾರ ಎನಿಸಿಕೊಂಡಿರೋ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಬಗ್ಗೆ ಈಗ ಆಲ್ಬಂ ಹಾಡೊಂದು ಸಿದ್ಧವಾಗಿದೆ. ನಮ್ಮ ಸಿಎಂ ಬೊಮ್ಮಾಯಿ ಅನ್ನೋ ಹಾಡು ಇದೀಗ ಬಿಡುಗಡೆ ಆಗಿದೆ. ರಾಜ್ಯ ಬಿಜೆಪಿ ಸರ್ಕಾರದಲ್ಲಿ ಅಲ್ಪ ಅವಧಿಯಲ್ಲೇ ಜನ ಮನಸೂರೆಗೊಳಿಸುವಂತೆ ಶ್ರಮಿಸಿದ ಕಾಮನ್ ಮ್ಯಾನ್ ಬೊಮ್ಮಾಯಿ ಅಂತ ಕರೆಸಿಕೊಂಡಿರೋ ಬಸವರಾಜ್ ಬೊಮ್ಮಾಯಿ ವಿಧಾನಸಬೆ ಚುನಾವನೆಗೆ ಸಜ್ಜಾಗುತ್ತಿದ್ದಾರೆ. ಈ ಸಮಯದಲ್ಲಿ ಈ ಹಾಡು ಬಿಡುಗಡೆ ಆಗಿದ್ದು, ಬೊಮ್ಮಾಯಿ ಅವರ ಕೆಲಸ ಹಾಗು ಜನಸಾಮಾನ್ಯರ ಮಧ್ಯೆ ಬೆರೆತ ಎಲ್ಲಾ ಚಿತ್ರಣವನ್ನ ಈ ಹಾಡಿನಲ್ಲಿ ಕಟ್ಟಿಕೊಡಲಾಗಿದೆ. ಮತ್ತೆ ಬಿಜೆಪಿ ಮತ್ತೊಮ್ಮೆ ಬೊಮ್ಮಾಯಿ ಅನ್ನೋ ಹಿನ್ನೆಲೆಯಲ್ಲಿ ಈ ಹಾಡು ಸಿದ್ಧವಾಗಿದೆ.

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more