ಸಿಎಂ ಬೊಮ್ಮಾಯಿ ಬಗ್ಗೆ ಬಂತು ಆಲ್ಬಂ ಸಾಂಗ್

ಸಿಎಂ ಬೊಮ್ಮಾಯಿ ಬಗ್ಗೆ ಬಂತು ಆಲ್ಬಂ ಸಾಂಗ್

Published : Mar 11, 2023, 03:02 PM IST

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜ್ಯದಲ್ಲಿ ಕಾಮನ್ ಮ್ಯಾನ್ ಸಿಎಂ ಅಂತಲೇ ಫೇಮಸ್. ಇದೀಗ ಸಿಎಂ ಅವರ ಬಗ್ಗೆ ಈಗ ಆಲ್ಬಂ ಹಾಡೊಂದು ಸಿದ್ಧವಾಗಿದೆ.

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜ್ಯದಲ್ಲಿ ಕಾಮನ್ ಮ್ಯಾನ್ ಸಿಎಂ ಅಂತಲೇ ಫೇಮಸ್. ತನ್ನ ಸರಳ ನಡೆ ನುಡಿಯಿಂದ ಅಭಿವೃದ್ಧಿ ಕಡೆ ಹೆಚ್ಚು ಗಮನ ಕೊಟ್ಟು ರಾಜ್ಯದ ಅಭಿವೃದ್ಧಿಯ ಹರಿಕಾರ ಎನಿಸಿಕೊಂಡಿರೋ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಬಗ್ಗೆ ಈಗ ಆಲ್ಬಂ ಹಾಡೊಂದು ಸಿದ್ಧವಾಗಿದೆ. ನಮ್ಮ ಸಿಎಂ ಬೊಮ್ಮಾಯಿ ಅನ್ನೋ ಹಾಡು ಇದೀಗ ಬಿಡುಗಡೆ ಆಗಿದೆ. ರಾಜ್ಯ ಬಿಜೆಪಿ ಸರ್ಕಾರದಲ್ಲಿ ಅಲ್ಪ ಅವಧಿಯಲ್ಲೇ ಜನ ಮನಸೂರೆಗೊಳಿಸುವಂತೆ ಶ್ರಮಿಸಿದ ಕಾಮನ್ ಮ್ಯಾನ್ ಬೊಮ್ಮಾಯಿ ಅಂತ ಕರೆಸಿಕೊಂಡಿರೋ ಬಸವರಾಜ್ ಬೊಮ್ಮಾಯಿ ವಿಧಾನಸಬೆ ಚುನಾವನೆಗೆ ಸಜ್ಜಾಗುತ್ತಿದ್ದಾರೆ. ಈ ಸಮಯದಲ್ಲಿ ಈ ಹಾಡು ಬಿಡುಗಡೆ ಆಗಿದ್ದು, ಬೊಮ್ಮಾಯಿ ಅವರ ಕೆಲಸ ಹಾಗು ಜನಸಾಮಾನ್ಯರ ಮಧ್ಯೆ ಬೆರೆತ ಎಲ್ಲಾ ಚಿತ್ರಣವನ್ನ ಈ ಹಾಡಿನಲ್ಲಿ ಕಟ್ಟಿಕೊಡಲಾಗಿದೆ. ಮತ್ತೆ ಬಿಜೆಪಿ ಮತ್ತೊಮ್ಮೆ ಬೊಮ್ಮಾಯಿ ಅನ್ನೋ ಹಿನ್ನೆಲೆಯಲ್ಲಿ ಈ ಹಾಡು ಸಿದ್ಧವಾಗಿದೆ.

03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
Read more