ಸಿಎಂ ಬೊಮ್ಮಾಯಿ ಬಗ್ಗೆ ಬಂತು ಆಲ್ಬಂ ಸಾಂಗ್

ಸಿಎಂ ಬೊಮ್ಮಾಯಿ ಬಗ್ಗೆ ಬಂತು ಆಲ್ಬಂ ಸಾಂಗ್

Published : Mar 11, 2023, 03:02 PM IST

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜ್ಯದಲ್ಲಿ ಕಾಮನ್ ಮ್ಯಾನ್ ಸಿಎಂ ಅಂತಲೇ ಫೇಮಸ್. ಇದೀಗ ಸಿಎಂ ಅವರ ಬಗ್ಗೆ ಈಗ ಆಲ್ಬಂ ಹಾಡೊಂದು ಸಿದ್ಧವಾಗಿದೆ.

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜ್ಯದಲ್ಲಿ ಕಾಮನ್ ಮ್ಯಾನ್ ಸಿಎಂ ಅಂತಲೇ ಫೇಮಸ್. ತನ್ನ ಸರಳ ನಡೆ ನುಡಿಯಿಂದ ಅಭಿವೃದ್ಧಿ ಕಡೆ ಹೆಚ್ಚು ಗಮನ ಕೊಟ್ಟು ರಾಜ್ಯದ ಅಭಿವೃದ್ಧಿಯ ಹರಿಕಾರ ಎನಿಸಿಕೊಂಡಿರೋ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಬಗ್ಗೆ ಈಗ ಆಲ್ಬಂ ಹಾಡೊಂದು ಸಿದ್ಧವಾಗಿದೆ. ನಮ್ಮ ಸಿಎಂ ಬೊಮ್ಮಾಯಿ ಅನ್ನೋ ಹಾಡು ಇದೀಗ ಬಿಡುಗಡೆ ಆಗಿದೆ. ರಾಜ್ಯ ಬಿಜೆಪಿ ಸರ್ಕಾರದಲ್ಲಿ ಅಲ್ಪ ಅವಧಿಯಲ್ಲೇ ಜನ ಮನಸೂರೆಗೊಳಿಸುವಂತೆ ಶ್ರಮಿಸಿದ ಕಾಮನ್ ಮ್ಯಾನ್ ಬೊಮ್ಮಾಯಿ ಅಂತ ಕರೆಸಿಕೊಂಡಿರೋ ಬಸವರಾಜ್ ಬೊಮ್ಮಾಯಿ ವಿಧಾನಸಬೆ ಚುನಾವನೆಗೆ ಸಜ್ಜಾಗುತ್ತಿದ್ದಾರೆ. ಈ ಸಮಯದಲ್ಲಿ ಈ ಹಾಡು ಬಿಡುಗಡೆ ಆಗಿದ್ದು, ಬೊಮ್ಮಾಯಿ ಅವರ ಕೆಲಸ ಹಾಗು ಜನಸಾಮಾನ್ಯರ ಮಧ್ಯೆ ಬೆರೆತ ಎಲ್ಲಾ ಚಿತ್ರಣವನ್ನ ಈ ಹಾಡಿನಲ್ಲಿ ಕಟ್ಟಿಕೊಡಲಾಗಿದೆ. ಮತ್ತೆ ಬಿಜೆಪಿ ಮತ್ತೊಮ್ಮೆ ಬೊಮ್ಮಾಯಿ ಅನ್ನೋ ಹಿನ್ನೆಲೆಯಲ್ಲಿ ಈ ಹಾಡು ಸಿದ್ಧವಾಗಿದೆ.

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more