Puneeth Parva ಅಪ್ಪು ನಗುವಿನ ಮುಖ ಕಣ್ಣಮುಂದಿದೆ, ಗಂಧದ ಗುಡಿಗೆ ಶುಭೋರಿದ ಅಮಿತಾಬ್!

Puneeth Parva ಅಪ್ಪು ನಗುವಿನ ಮುಖ ಕಣ್ಣಮುಂದಿದೆ, ಗಂಧದ ಗುಡಿಗೆ ಶುಭೋರಿದ ಅಮಿತಾಬ್!

Published : Oct 21, 2022, 11:31 PM IST

ಸಂದರ್ಭ ಯಾವುದೇ ಇರಲಿ, ಅಪ್ಪು ಮುಖದಲ್ಲಿ ನಗು ಹಾಗೇ ಇರುತ್ತಿತ್ತು. ಇದೇ ಕಾರಣಕ್ಕೆ ಅಪ್ಪು ನಮ್ಮಲ್ಲರಿಗೆ ಅಷ್ಟು ಆತ್ಮೀಯನಾಗಿದ್ದಾರೆ. ಪುನೀತ್ ರಾಜ್ ಕುಮಾರ್ ಗಂಧದ ಗುಡಿಗೆ ಶುಭಕೋರಿದ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್, ಅಪ್ಪು  ನೆನಪಿಸಿಕೊಂಡಿದ್ದಾರೆ.

ಅಪ್ಪು ಅಂದರೆ  ಅವರ ನಗುವಿನ ಮುಖ. ಯಾವುದೇ ಸಂದರ್ಭ ಆಗಿರಲಿ, ಯಾವುದೇ ಪರಿಸ್ಥಿತಿ ಇರಲಿ ಪುನೀತ್ ರಾಜ್‌ಕುಮಾರ್ ಮುಖದಲ್ಲಿ ನಗು ಯಾವತ್ತೂ ಮಾಸುತ್ತಿರಲಿಲ್ಲ. ಇದೀಗ ಅಪ್ಪು ಇಲ್ಲ ಅನ್ನೋದನ್ನು ಅರಗಿಸಿಕೊಳ್ಳಲು, ಮಾತನಾಡಲು ಸಾಧ್ಯವಾಗುತ್ತಿಲ್ಲ. ಅಪ್ಪು ಇನ್ನಿಲ್ಲ ಅನ್ನೋ ಸುದ್ದಿ ಬಂದಾಗ ನಂಬಲು ಸಾಧ್ಯವಾಗಲಿಲ್ಲ. ಈಗಲೂ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಡಾ. ರಾಜ್‌ಕುಮಾರ್ ಕುಟುಂಬ ನನಗೆ ಆತ್ಮೀಯ. ಹಲವು ಬಾರಿ ಡಾ. ರಾಜ್ ಕುಮಾರ್ ನನ್ನನ್ನು ಹೊಗಳಿದ್ದಾರೆ. ಅಪ್ಪು ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದಾರೆ ಎಂದು ಅಮಿತಾಬ್ ಬಚ್ಚನ್ ಹೇಳಿದ್ದಾರೆ. ಗಂಧದ ಗುಡಿ ಚಿತ್ರಕ್ಕೆ ಬಿಗ್ ಬಿ ಶುಭಕೋರಿದ್ದಾರೆ. ಅಮಿತಾಬ್ ಬಚ್ಚನ್ ಮಾತುಗಳು ಇಲ್ಲಿವೆ.

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more