ಅಪ್ಪು ಹೆಸರಲ್ಲಿ ಯಶ್-ಪ್ರಕಾಶ್ ರಾಜ್ ದೊಡ್ಡ ಸಾಧನೆ: ಕೊಟ್ಟ ಮಾತು ಉಳಿಸಿಕೊಂಡ ಸ್ಟಾರ್ಸ್..!

ಅಪ್ಪು ಹೆಸರಲ್ಲಿ ಯಶ್-ಪ್ರಕಾಶ್ ರಾಜ್ ದೊಡ್ಡ ಸಾಧನೆ: ಕೊಟ್ಟ ಮಾತು ಉಳಿಸಿಕೊಂಡ ಸ್ಟಾರ್ಸ್..!

Published : Nov 03, 2023, 09:51 AM IST

ನಟ ಪ್ರಕಾಶ್ ರಾಜ್ ಹಾಗೂ ಯಶ್ ಆಡಿರೋ ಈ ಚಿನ್ನದಂತ ಮಾತುಗಳನ್ನ ಕೇಳಿದ್ರೆ ಯಾರಿಗಾದ್ರು ಒಮ್ಮೆ ಮೈ ರೋಮಾಂಚನ ಆಗುತ್ತೆ. ಇದೀಗ ಅಂದು ಕೊಟ್ಟ ಮಾತನ್ನ ನಟ ಯಶ್ ಹಾಗೂ ಪ್ರಕಾಶ್ ರಾಜ್ ಉಳಿಸಿಕೊಂಡಿದ್ದಾರೆ.

ಅಪ್ಪು ಇಲ್ಲವಾದ ನೋವಿನಲ್ಲೇ ಇಡೀ ಅಣ್ಣಾವ್ರ ಕುಟುಂಬ ಸೇರಿ ಆಚರಿಸಿದ್ದ ಪುನೀತ ಪರ್ವ ಕಾರ್ಯಕ್ರಮ. ಆ ಕಾರ್ಯಕ್ರಮದಲ್ಲಿ ಎಲ್ಲರ ಆಕರ್ಷಣೆ ಆಗಿದ್ದು, ಇಡೀ ಕರುನಾಡೇ ಮಾತಾಡಿದ್ದು, ನಟ ಪ್ರಕಾಶ್ ರಾಜ್ (Prakash raj) ಅಂದು ಅಪ್ಪು ಆ್ಯಂಬುಲೆನ್ಸ್(Ambulances) ಬಗ್ಗೆ ಒಂದು ನಿರ್ಧಾರವನ್ನು ಕೈಗೊಂಡಿದ್ದರು. ಅಪ್ಪು ಮಾಡಿರೋ ಒಳ್ಳೆ ಕೆಲಸಗಳೇ ಇಂದು ಅವರನ್ನ ಜೀವಂತವಾಗಿ ಇರಿಸಿವೆ. ಅಪ್ಪು ಸ್ಮಾರಕ್ಕೆ ಹೋದ್ರೆ ಪುನೀತ್(Puneeth rajkumar) ಮೇಲಿರೋ ಪ್ರೀತಿ ಅಭಿಮಾನ ಎಂಥಾದ್ದು ಅಂತ ಕಣ್ಣಿಗೆ ಕಾಣುತ್ತೆ. ಅಷ್ಟೊಂದು ಜನ ಸಾಗರ ಅಪ್ಪುಗಾಗಿ ಬಂದಿರುತ್ತೆ. ಇಂತಹ ಅಪ್ಪು ಹೆಸರಲ್ಲಿ ಇಡೀ ಕರ್ನಾಟಕದಾದ್ಯಂತ ಆ್ಯಂಬುಲೆನ್ಸ್ ಸೇವೆ ಮಾಡಬೇಕು. ಅದಕ್ಕಾಗಿ ನಾನು ಒಂದು ಪ್ಲ್ಯಾನ್ ಮಾಡಿದ್ದೇನೆ ಅಂತ ಪ್ರಕಾಶ್ ರಾಜ್ ಹೇಳಿದ್ರು. ಇದಕ್ಕೆ ಯಶ್ ಕೂಡ ನಾನು ಜತೆಯಾಗ್ತೇನೆ ಅಂತಿದ್ರು. ಈಗ ಅಪ್ಪು ಆ್ಯಂಬುಲೆನ್ಸ್ ಸೇವೆಗೆ ಮತ್ತಷ್ಟು ಬಲ ಬಂದಿದೆ. ಈಗಾಗ್ಲೆ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಅಪ್ಪು ಎಕ್ಸ್ಪ್ರೆಸ್ ಅಂಬ್ಯುಲೆನ್ಸ್ ಓಡಾಡ್ತಿವೆ. ಇದೀಗ ಮತ್ತೈದು ಅಂಬ್ಯುಲೆನ್ಸ್ ಗಳು ಕೊಡುಗೆಯಾಗಿ ಸಿಕ್ಕಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರೋ ಪ್ರಕಾಶ್ ರಾಜ್ ‘ಕನ್ನಡ ರಾಜ್ಯೋತ್ಸವದ ಸಂಭ್ರಮದಂದು ಪ್ರಕಾಶ್ ರಾಜ್ ಫೌಂಡೇಶನ್ ವತಿಯಿಂದ ಪ್ರೀತಿಯ ಯಶ್ ಹಾಗೂ ಕೆವಿಎನ್ ಪ್ರೊಡಕ್ಷನ್ ವೆಂಕಟ್ ಅವರ ಸಹಕಾರದಿಂದ ನೆಮ್ಮೆಲ್ಲರ ಅಪ್ಪುವಿನ ಸವಿ ನೆನಪಲ್ಲಿ ಮತ್ತೈದು ಅಪ್ಪು ಎಕ್ಸ್ ಪ್ರೆಸ್ ಅಂಬ್ಯುಲೆನ್ಸ್ ನೀಡಲಾಗಿದೆ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  ಕೃಷ್ಣನ 'ಶುಗರ್ ಫ್ಯಾಕ್ಟರಿ'ಯಲ್ಲಿ ಒಂದು ರೌಂಡ್: ಸಿನಿಮಾದ ಮತ್ತೊಂದು ಸಾಂಗ್ ರಿಲೀಸ್..!

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more