ಸುದೀಪ್‌ಗೆ ಕನ್ನಡದಲ್ಲೇ ಪತ್ರ ಬರೆದು ಸಾಂತ್ವನ ಹೇಳಿದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್!

ಸುದೀಪ್‌ಗೆ ಕನ್ನಡದಲ್ಲೇ ಪತ್ರ ಬರೆದು ಸಾಂತ್ವನ ಹೇಳಿದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್!

Published : Oct 21, 2024, 02:53 PM IST

ತಾಯಿಯನ್ನ ಕಳೆದುಕೊಂಡ ಸುದೀಪ್​ಗೆ ಬೇರೆ ಬೇರೆ ಉದ್ಯಮದ ಖ್ಯಾತ ನಟರಿಂದ ಸಾಂತ್ವನ ಹರಿದುಬರ್ತಾ ಇದೆ. ಖ್ಯಾತ ನಟ ಹಾಗೂ ಆಂಧ್ರದ ಡಿಸಿಎಂ ಪವನ್ ಕಲ್ಯಾಣ್ ಸುದೀಪ್​ಗೆ ಸಾಂತ್ವನ ಹೇಳಿದ್ದು, ಕನ್ನಡದಲ್ಲೇ ಪತ್ರ ಬರೆದು..

ಕಿಚ್ಚ ಸುದೀಪ್​ ಬರೀ ಕನ್ನಡದಷ್ಟೇ ಅಲ್ಲ ಇಡೀ ಭಾರತೀಯ ಸಿನಿರಂಗದಲ್ಲಿ ಚಿರಪರಿಚಿತ. ಅಂತೆಯೇ ತಾಯಿಯನ್ನ ಕಳೆದುಕೊಂಡ ಸುದೀಪ್​ಗೆ ಬೇರೆ ಬೇರೆ ಉದ್ಯಮದ ಖ್ಯಾತ ನಟರಿಂದ ಸಾಂತ್ವನ ಹರಿದುಬರ್ತಾ ಇದೆ. ಖ್ಯಾತ ನಟ ಹಾಗೂ ಆಂಧ್ರದ ಡಿಸಿಎಂ ಪವನ್ ಕಲ್ಯಾಣ್ ಸುದೀಪ್​ಗೆ ಸಾಂತ್ವನ ಹೇಳಿದ್ದು, ಕನ್ನಡದಲ್ಲೇ ಪತ್ರ ಬರೆದು ಸೋಷಿಯಲ್ ಮಿಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ತಮ್ಮ ನಟನೆಯ ಮೇಲೆ ತಾಯಿಯ ಪ್ರಭಾವ ಮತ್ತು ಪ್ರೋತ್ಸಾಹವಿದೆ ಅಂತ  ಸುದೀಪ್ ಹೇಳಿದ್ದ ಮಾತನ್ನ ನೆನಪಿಸಿಕೊಂಡಿದ್ದಾರೆ.

04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
Read more