ಸುದೀಪ್‌ಗೆ ಕನ್ನಡದಲ್ಲೇ ಪತ್ರ ಬರೆದು ಸಾಂತ್ವನ ಹೇಳಿದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್!

ಸುದೀಪ್‌ಗೆ ಕನ್ನಡದಲ್ಲೇ ಪತ್ರ ಬರೆದು ಸಾಂತ್ವನ ಹೇಳಿದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್!

Published : Oct 21, 2024, 02:53 PM IST

ತಾಯಿಯನ್ನ ಕಳೆದುಕೊಂಡ ಸುದೀಪ್​ಗೆ ಬೇರೆ ಬೇರೆ ಉದ್ಯಮದ ಖ್ಯಾತ ನಟರಿಂದ ಸಾಂತ್ವನ ಹರಿದುಬರ್ತಾ ಇದೆ. ಖ್ಯಾತ ನಟ ಹಾಗೂ ಆಂಧ್ರದ ಡಿಸಿಎಂ ಪವನ್ ಕಲ್ಯಾಣ್ ಸುದೀಪ್​ಗೆ ಸಾಂತ್ವನ ಹೇಳಿದ್ದು, ಕನ್ನಡದಲ್ಲೇ ಪತ್ರ ಬರೆದು..

ಕಿಚ್ಚ ಸುದೀಪ್​ ಬರೀ ಕನ್ನಡದಷ್ಟೇ ಅಲ್ಲ ಇಡೀ ಭಾರತೀಯ ಸಿನಿರಂಗದಲ್ಲಿ ಚಿರಪರಿಚಿತ. ಅಂತೆಯೇ ತಾಯಿಯನ್ನ ಕಳೆದುಕೊಂಡ ಸುದೀಪ್​ಗೆ ಬೇರೆ ಬೇರೆ ಉದ್ಯಮದ ಖ್ಯಾತ ನಟರಿಂದ ಸಾಂತ್ವನ ಹರಿದುಬರ್ತಾ ಇದೆ. ಖ್ಯಾತ ನಟ ಹಾಗೂ ಆಂಧ್ರದ ಡಿಸಿಎಂ ಪವನ್ ಕಲ್ಯಾಣ್ ಸುದೀಪ್​ಗೆ ಸಾಂತ್ವನ ಹೇಳಿದ್ದು, ಕನ್ನಡದಲ್ಲೇ ಪತ್ರ ಬರೆದು ಸೋಷಿಯಲ್ ಮಿಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ತಮ್ಮ ನಟನೆಯ ಮೇಲೆ ತಾಯಿಯ ಪ್ರಭಾವ ಮತ್ತು ಪ್ರೋತ್ಸಾಹವಿದೆ ಅಂತ  ಸುದೀಪ್ ಹೇಳಿದ್ದ ಮಾತನ್ನ ನೆನಪಿಸಿಕೊಂಡಿದ್ದಾರೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more