ಸುದೀಪ್‌ಗೆ ಕನ್ನಡದಲ್ಲೇ ಪತ್ರ ಬರೆದು ಸಾಂತ್ವನ ಹೇಳಿದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್!

ಸುದೀಪ್‌ಗೆ ಕನ್ನಡದಲ್ಲೇ ಪತ್ರ ಬರೆದು ಸಾಂತ್ವನ ಹೇಳಿದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್!

Published : Oct 21, 2024, 02:53 PM IST

ತಾಯಿಯನ್ನ ಕಳೆದುಕೊಂಡ ಸುದೀಪ್​ಗೆ ಬೇರೆ ಬೇರೆ ಉದ್ಯಮದ ಖ್ಯಾತ ನಟರಿಂದ ಸಾಂತ್ವನ ಹರಿದುಬರ್ತಾ ಇದೆ. ಖ್ಯಾತ ನಟ ಹಾಗೂ ಆಂಧ್ರದ ಡಿಸಿಎಂ ಪವನ್ ಕಲ್ಯಾಣ್ ಸುದೀಪ್​ಗೆ ಸಾಂತ್ವನ ಹೇಳಿದ್ದು, ಕನ್ನಡದಲ್ಲೇ ಪತ್ರ ಬರೆದು..

ಕಿಚ್ಚ ಸುದೀಪ್​ ಬರೀ ಕನ್ನಡದಷ್ಟೇ ಅಲ್ಲ ಇಡೀ ಭಾರತೀಯ ಸಿನಿರಂಗದಲ್ಲಿ ಚಿರಪರಿಚಿತ. ಅಂತೆಯೇ ತಾಯಿಯನ್ನ ಕಳೆದುಕೊಂಡ ಸುದೀಪ್​ಗೆ ಬೇರೆ ಬೇರೆ ಉದ್ಯಮದ ಖ್ಯಾತ ನಟರಿಂದ ಸಾಂತ್ವನ ಹರಿದುಬರ್ತಾ ಇದೆ. ಖ್ಯಾತ ನಟ ಹಾಗೂ ಆಂಧ್ರದ ಡಿಸಿಎಂ ಪವನ್ ಕಲ್ಯಾಣ್ ಸುದೀಪ್​ಗೆ ಸಾಂತ್ವನ ಹೇಳಿದ್ದು, ಕನ್ನಡದಲ್ಲೇ ಪತ್ರ ಬರೆದು ಸೋಷಿಯಲ್ ಮಿಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ತಮ್ಮ ನಟನೆಯ ಮೇಲೆ ತಾಯಿಯ ಪ್ರಭಾವ ಮತ್ತು ಪ್ರೋತ್ಸಾಹವಿದೆ ಅಂತ  ಸುದೀಪ್ ಹೇಳಿದ್ದ ಮಾತನ್ನ ನೆನಪಿಸಿಕೊಂಡಿದ್ದಾರೆ.

04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
Read more