ತೋತಾಪುರಿಯ ಮತ್ತೊಂದು ವೀಡಿಯೋ ರಿವೀಲ್: ಏನಿದು ಅಸಲಿ ಕತೆ?

ತೋತಾಪುರಿಯ ಮತ್ತೊಂದು ವೀಡಿಯೋ ರಿವೀಲ್: ಏನಿದು ಅಸಲಿ ಕತೆ?

Published : Oct 05, 2022, 01:49 PM IST

ಜಗ್ಗೇಶ್-ಅದಿತಿ ಪ್ರಭುದೇವ ನಟನೆಯ ತೋತಾಪುರಿ ಸಿನಿಮಾ ಅಲ್ಲ ಇದೊಂದು ಬದುಕಿನ ತಾತ್ಪರ್ಯ ಅಂತ ಸಿನಿಮಾ ನೋಡಿದ ಪ್ರತಿಯೊಬ್ಬರು ಹೇಳುತ್ತಿದ್ದಾರೆ. ಈ ಮಾತು ಅಕ್ಷರಶಃ ಸತ್ಯ ಅಂತ ತಿಳಿಸೋಕೆ ಈಗ ತೋತಾಪುರಿ ಸಿನಿಮಾದ ವೀಡಿಯೋ ಒಂದು ರಿಲೀಸ್ ಆಗಿದೆ. 

ಜಗ್ಗೇಶ್-ಅದಿತಿ ಪ್ರಭುದೇವ ನಟನೆಯ ತೋತಾಪುರಿ ಸಿನಿಮಾ ಅಲ್ಲ ಇದೊಂದು ಬದುಕಿನ ತಾತ್ಪರ್ಯ ಅಂತ ಸಿನಿಮಾ ನೋಡಿದ ಪ್ರತಿಯೊಬ್ಬರು ಹೇಳುತ್ತಿದ್ದಾರೆ. ಈ ಮಾತು ಅಕ್ಷರಶಃ ಸತ್ಯ ಅಂತ ತಿಳಿಸೋಕೆ ಈಗ ತೋತಾಪುರಿ ಸಿನಿಮಾದ ವೀಡಿಯೋ ಒಂದು ರಿಲೀಸ್ ಆಗಿದೆ. ಅದು ಚಿತ್ರದ ಅಸಲಿ ಕಂಟೆಂಟ್ ಕೂಡ ಹೌದು. ರಾಯರ ಮಠದಲ್ಲಿ ವೀಣೆ ನುಡಿಸೋ ಶಕೀಲಾಭಾನುಗೆ ಒಂದಷ್ಟು ಭಕ್ತರು ಹಾಗೂ ಆಡಳಿತ ಮಂಡಳಿ ಇನ್ನು ವೀಣೆ ನುಡಿಸುವಂತಿಲ್ಲ ಅಂದಾಗ ಆಕೆ ತುಂಬಾ ನೋಂದುಕೊಳ್ತಾಳೆ. ಕೊನೆಗೆ ರಾಯರ ಮಠದ ಸ್ವಾಮಿಗಳೇ ಬೃಂದಾವನವೊಂದನ್ನ ಆ ಶಕೀಲಾಭಾನು ಮನೆಗೆ ತಂದು ಕೊಡ್ತಾರೆ. ಇದು ನಿಜಕ್ಕೂ ರೋಮಾಂಚನಕಾರಿ ಹಾಗೂ ಭಾವೈಕ್ಯತೆಯ ಬಂಧಗಳ ಗಮ್ಮತ್ತನ್ನ ಸಾರುತ್ತಿದೆ. ಬೃಂದಾವನದಲ್ಲಿ ನಾನು ರಾಯರನ್ನ ಕಾಣ್ತೇನೆ. 

ನೀನು ಅಲ್ಲಾನ ಕಾಣ್ತೀಯ. ಮತ್ತೊಬ್ರು ಜೀಸಸ್‌ನ ಕಾಣ್ತಾರೆ. ಈ ಬೃಂದಾವನ ತಿಳಿ ಮನಸ್ಸು ಇದ್ದಂತೆ. ಇಲ್ಲಿ ಯಾರು ಯಾರನ್ನ ಬೇಕಾದ್ರೂ ಕಾಣಬಹುದು. ನೀನು ಜೀವ ಇರೋವರೆಗೂ ವೀಣೆ ನುಡಿಸಬಹುದು. ಅದು ಗುಡಿ, ಚರ್ಚ್, ಮಸೀದಿ ಎಲ್ಲಾದ್ರೂ ಸರಿ ಅನ್ನೋ ಮಾತನ್ನ ಮಠದ ಸ್ವಾಮಿಗಳು ಹೇಳ್ತಾರೆ. ಇಂತಹ ಕಂಟೆಂಟ್ ಪ್ರಸ್ತುತ ಸಮಾಜಕ್ಕೆ ಬೇಕಿದೆ. ಅದನ್ನ ನೀಡುವಂತೆಹ ಕೆಲಸವನ್ನ ತೋತಾಪುರಿ ಟೀಂ ಮಾಡಿದೆ. ಹೀಗಾಗಿ ತೋತಾಪುರಿ ಟ್ರೈಲರ್ ನೋಡಿ ಇದು ಬರೀ ಪೋಲಿ ಜೋಕ್ಸ್ ಇರೋ ಯೂತ್‌ಫುಲ್ ಸಿನಿಮಾ ಅಂತ ನೀವಂದುಕೊಂಡ್ರೆ ಅದು ತಪ್ಪು. ತೋತಾಪುರಿ ಪಕ್ಕಾ ಫ್ಯಾಮಿಲಿ ಎಂಟರ್ಟೈನರ್. ನಿರ್ದೇಶಕ ವಿಜಯ್ ಪ್ರಸಾದ್, ನಿರ್ಮಾಪಕ ಕೆಎ ಸುರೇಶ್ ಸಾಮಾಜಿಕ ಕಳಕಳಿಯಲ್ಲಿ ಮಾಡಿರೋ ಚಿತ್ರ ಇದು. ಸದ್ಯ ತೋತಾಪುರಿ ನೋಡಿದವರೆಲ್ಲಾ ಮೆಚ್ಚುಗೆ ಮಾತುಗಳನ್ನಾಡುತ್ತಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more