ಪಾರ್ವತಮ್ಮನ ಗಂಡನಾಗಿ..ಹೇಗಿರ್ತಾರೆ ಸಿಎಂ..? ಸಿದ್ದು ಭೇಟಿಗೆ ಬಂದ ವಿಶೇಷ ಅತಿಥಿ ಯಾರು ಗೊತ್ತಾ?

ಪಾರ್ವತಮ್ಮನ ಗಂಡನಾಗಿ..ಹೇಗಿರ್ತಾರೆ ಸಿಎಂ..? ಸಿದ್ದು ಭೇಟಿಗೆ ಬಂದ ವಿಶೇಷ ಅತಿಥಿ ಯಾರು ಗೊತ್ತಾ?

Published : Sep 28, 2023, 09:13 AM IST

ಅವಾರ್ಡ್ಸ್ ಕಾರ್ಯಕ್ರಮಕ್ಕೆ ವಿಶೇಷ ಅತಿಥಿ ಸಿದ್ದರಾಮಯ್ಯ 
ವಿದ್ಯಾರ್ಥಿಯಾಗಿದ್ದಾಗ ಸಿದ್ದರಾಮಯ್ಯ ಲವ್ ಮಾಡಿದ್ರಾ..?
ಸಿದ್ದರಾಮಯ್ಯನವರಿಗೆ ಏನೆಲ್ಲ ಅಡುಗೆ ಮಾಡಲು ಬರುತ್ತದೆ..? 
 

ಮೊನ್ನೆ ವೀಕೆಂಡ್‌ನಲ್ಲಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಅನುಬಂಧ ಅವಾರ್ಡ್ಸ್ (Anubandha Awards) ಕಾರ್ಯಕ್ರಮ ಪ್ರಸಾರವಾಯ್ತು. ಈ ಕಾರ್ಯಕ್ರಮ ಅದ್ದೂರಿಯಾಗಿ ಮೂಡಿ ಬಂದಿತು. ಹಾಗೆನೇ ಈ ಕಾರ್ಯಕ್ರಮವ ವಿಶೇಷತೆ ಏನೆಂದ್ರೆ, ಸಿಎಂ ಸಿದ್ದರಾಮಯ್ಯನವರನ್ನು(Siddaramaiah) ಇದಕ್ಕೆ ಆಹ್ವಾನಿಸಲಾಗಿತ್ತು. ಅನುಬಂಧ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ವಿಶೇಷ ಆತಿಥ್ಯವನ್ನು ನೀಡಲಾಗಿತ್ತು. ಇನ್ನು ಈ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯನವರನ್ನು ಭೇಟಿಯಾಗಲೆಂದೇ ವಿಶೇಷ ಅತಿಥಿಯೊಬ್ಬರು ಬಂದಿದ್ದರು. ಶಕ್ತಿ ಯೋಜನೆ(Shakti Scheme) ಲಾಂಚ್ ಸಂದರ್ಭದಲ್ಲಿ ತುಂಬಾನೇ ಫೇಮಸ್ ಆಗಿದ್ದ ಅತಿಥಿಯೊಬ್ಬರು ಈ ಕಾರ್ಯಕ್ರಮಕ್ಕೆ ಸಹ ಬಂದಿದ್ದರು. ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆ ಅಡಿಯಲ್ಲಿ, ರಾಜ್ಯ ಸರ್ಕಾರಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಘೋಷಿಸಿತ್ತು ರಾಜ್ಯ ಸರ್ಕಾರ. ಈ ಯೋಜನೆ ಜಾರಿ ದಿನದಂದು ಉತ್ತರ ಕರ್ನಾಟಕದ ಅಜ್ಜಿಯೊಬ್ಬರು ಬಸ್ಸಿಗೆ ಹಣೆ ಮುಟ್ಟಿ ನಮಸ್ಕರಿಸುವ ಮೂಲಕ ಫೇಮಸ್ ಆಗಿದ್ದರು. ಆ ಅಜ್ಜಿ ಸಿದ್ದರಾಮಯ್ಯವರನ್ನು ಭೇಟಿಯಾಗಲು ಅನುಬಂಧ ಅವಾರ್ಡ್ಸ್ ಕಾರ್ಯಕ್ರಮಕ್ಕೆ ಬಂದಿದ್ದರು. ಸಿದ್ದರಾಮಯ್ಯನವರು ಈ ಕಾರ್ಯಕ್ರಮಕ್ಕೆ ಹೋದಾಗ ಕಲರ್ಸ್ ಕನ್ನಡ ವಾಹಿನಿಯವರು ತುಂಬಾ ವಿಶೇಷವಾದ ರೀತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸ್ವಾಗತಿಸಿದ್ದರು. ಸಿದ್ದರಾಮಯ್ಯವರು, ಕಲರ್ಸ್ ಕನ್ನಡದ ಅನುಬಂಧ ಅವಾರ್ಡ್ಸ್ ಕಾರ್ಯಕ್ರಮಕ್ಕೆ ಹೋದಾಗ ಅವರ ಎಂಟ್ರಿ ಹೇಗಿತ್ತು ಅಂತ ಇಲ್ಲಿ ನೋಡಿ.

ಇದನ್ನೂ ವೀಕ್ಷಿಸಿ: Today Horoscope: ಇಂದು ಅನಂತ ಚತುರ್ದಶಿ ಇದ್ದು..ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ ?

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
Read more