ಪಾರ್ವತಮ್ಮನ ಗಂಡನಾಗಿ..ಹೇಗಿರ್ತಾರೆ ಸಿಎಂ..? ಸಿದ್ದು ಭೇಟಿಗೆ ಬಂದ ವಿಶೇಷ ಅತಿಥಿ ಯಾರು ಗೊತ್ತಾ?

ಪಾರ್ವತಮ್ಮನ ಗಂಡನಾಗಿ..ಹೇಗಿರ್ತಾರೆ ಸಿಎಂ..? ಸಿದ್ದು ಭೇಟಿಗೆ ಬಂದ ವಿಶೇಷ ಅತಿಥಿ ಯಾರು ಗೊತ್ತಾ?

Published : Sep 28, 2023, 09:13 AM IST

ಅವಾರ್ಡ್ಸ್ ಕಾರ್ಯಕ್ರಮಕ್ಕೆ ವಿಶೇಷ ಅತಿಥಿ ಸಿದ್ದರಾಮಯ್ಯ 
ವಿದ್ಯಾರ್ಥಿಯಾಗಿದ್ದಾಗ ಸಿದ್ದರಾಮಯ್ಯ ಲವ್ ಮಾಡಿದ್ರಾ..?
ಸಿದ್ದರಾಮಯ್ಯನವರಿಗೆ ಏನೆಲ್ಲ ಅಡುಗೆ ಮಾಡಲು ಬರುತ್ತದೆ..? 
 

ಮೊನ್ನೆ ವೀಕೆಂಡ್‌ನಲ್ಲಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಅನುಬಂಧ ಅವಾರ್ಡ್ಸ್ (Anubandha Awards) ಕಾರ್ಯಕ್ರಮ ಪ್ರಸಾರವಾಯ್ತು. ಈ ಕಾರ್ಯಕ್ರಮ ಅದ್ದೂರಿಯಾಗಿ ಮೂಡಿ ಬಂದಿತು. ಹಾಗೆನೇ ಈ ಕಾರ್ಯಕ್ರಮವ ವಿಶೇಷತೆ ಏನೆಂದ್ರೆ, ಸಿಎಂ ಸಿದ್ದರಾಮಯ್ಯನವರನ್ನು(Siddaramaiah) ಇದಕ್ಕೆ ಆಹ್ವಾನಿಸಲಾಗಿತ್ತು. ಅನುಬಂಧ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ವಿಶೇಷ ಆತಿಥ್ಯವನ್ನು ನೀಡಲಾಗಿತ್ತು. ಇನ್ನು ಈ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯನವರನ್ನು ಭೇಟಿಯಾಗಲೆಂದೇ ವಿಶೇಷ ಅತಿಥಿಯೊಬ್ಬರು ಬಂದಿದ್ದರು. ಶಕ್ತಿ ಯೋಜನೆ(Shakti Scheme) ಲಾಂಚ್ ಸಂದರ್ಭದಲ್ಲಿ ತುಂಬಾನೇ ಫೇಮಸ್ ಆಗಿದ್ದ ಅತಿಥಿಯೊಬ್ಬರು ಈ ಕಾರ್ಯಕ್ರಮಕ್ಕೆ ಸಹ ಬಂದಿದ್ದರು. ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆ ಅಡಿಯಲ್ಲಿ, ರಾಜ್ಯ ಸರ್ಕಾರಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಘೋಷಿಸಿತ್ತು ರಾಜ್ಯ ಸರ್ಕಾರ. ಈ ಯೋಜನೆ ಜಾರಿ ದಿನದಂದು ಉತ್ತರ ಕರ್ನಾಟಕದ ಅಜ್ಜಿಯೊಬ್ಬರು ಬಸ್ಸಿಗೆ ಹಣೆ ಮುಟ್ಟಿ ನಮಸ್ಕರಿಸುವ ಮೂಲಕ ಫೇಮಸ್ ಆಗಿದ್ದರು. ಆ ಅಜ್ಜಿ ಸಿದ್ದರಾಮಯ್ಯವರನ್ನು ಭೇಟಿಯಾಗಲು ಅನುಬಂಧ ಅವಾರ್ಡ್ಸ್ ಕಾರ್ಯಕ್ರಮಕ್ಕೆ ಬಂದಿದ್ದರು. ಸಿದ್ದರಾಮಯ್ಯನವರು ಈ ಕಾರ್ಯಕ್ರಮಕ್ಕೆ ಹೋದಾಗ ಕಲರ್ಸ್ ಕನ್ನಡ ವಾಹಿನಿಯವರು ತುಂಬಾ ವಿಶೇಷವಾದ ರೀತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸ್ವಾಗತಿಸಿದ್ದರು. ಸಿದ್ದರಾಮಯ್ಯವರು, ಕಲರ್ಸ್ ಕನ್ನಡದ ಅನುಬಂಧ ಅವಾರ್ಡ್ಸ್ ಕಾರ್ಯಕ್ರಮಕ್ಕೆ ಹೋದಾಗ ಅವರ ಎಂಟ್ರಿ ಹೇಗಿತ್ತು ಅಂತ ಇಲ್ಲಿ ನೋಡಿ.

ಇದನ್ನೂ ವೀಕ್ಷಿಸಿ: Today Horoscope: ಇಂದು ಅನಂತ ಚತುರ್ದಶಿ ಇದ್ದು..ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ ?

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
Read more