ಪಾರ್ವತಮ್ಮನ ಗಂಡನಾಗಿ..ಹೇಗಿರ್ತಾರೆ ಸಿಎಂ..? ಸಿದ್ದು ಭೇಟಿಗೆ ಬಂದ ವಿಶೇಷ ಅತಿಥಿ ಯಾರು ಗೊತ್ತಾ?

ಪಾರ್ವತಮ್ಮನ ಗಂಡನಾಗಿ..ಹೇಗಿರ್ತಾರೆ ಸಿಎಂ..? ಸಿದ್ದು ಭೇಟಿಗೆ ಬಂದ ವಿಶೇಷ ಅತಿಥಿ ಯಾರು ಗೊತ್ತಾ?

Published : Sep 28, 2023, 09:13 AM IST

ಅವಾರ್ಡ್ಸ್ ಕಾರ್ಯಕ್ರಮಕ್ಕೆ ವಿಶೇಷ ಅತಿಥಿ ಸಿದ್ದರಾಮಯ್ಯ 
ವಿದ್ಯಾರ್ಥಿಯಾಗಿದ್ದಾಗ ಸಿದ್ದರಾಮಯ್ಯ ಲವ್ ಮಾಡಿದ್ರಾ..?
ಸಿದ್ದರಾಮಯ್ಯನವರಿಗೆ ಏನೆಲ್ಲ ಅಡುಗೆ ಮಾಡಲು ಬರುತ್ತದೆ..? 
 

ಮೊನ್ನೆ ವೀಕೆಂಡ್‌ನಲ್ಲಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಅನುಬಂಧ ಅವಾರ್ಡ್ಸ್ (Anubandha Awards) ಕಾರ್ಯಕ್ರಮ ಪ್ರಸಾರವಾಯ್ತು. ಈ ಕಾರ್ಯಕ್ರಮ ಅದ್ದೂರಿಯಾಗಿ ಮೂಡಿ ಬಂದಿತು. ಹಾಗೆನೇ ಈ ಕಾರ್ಯಕ್ರಮವ ವಿಶೇಷತೆ ಏನೆಂದ್ರೆ, ಸಿಎಂ ಸಿದ್ದರಾಮಯ್ಯನವರನ್ನು(Siddaramaiah) ಇದಕ್ಕೆ ಆಹ್ವಾನಿಸಲಾಗಿತ್ತು. ಅನುಬಂಧ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ವಿಶೇಷ ಆತಿಥ್ಯವನ್ನು ನೀಡಲಾಗಿತ್ತು. ಇನ್ನು ಈ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯನವರನ್ನು ಭೇಟಿಯಾಗಲೆಂದೇ ವಿಶೇಷ ಅತಿಥಿಯೊಬ್ಬರು ಬಂದಿದ್ದರು. ಶಕ್ತಿ ಯೋಜನೆ(Shakti Scheme) ಲಾಂಚ್ ಸಂದರ್ಭದಲ್ಲಿ ತುಂಬಾನೇ ಫೇಮಸ್ ಆಗಿದ್ದ ಅತಿಥಿಯೊಬ್ಬರು ಈ ಕಾರ್ಯಕ್ರಮಕ್ಕೆ ಸಹ ಬಂದಿದ್ದರು. ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆ ಅಡಿಯಲ್ಲಿ, ರಾಜ್ಯ ಸರ್ಕಾರಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಘೋಷಿಸಿತ್ತು ರಾಜ್ಯ ಸರ್ಕಾರ. ಈ ಯೋಜನೆ ಜಾರಿ ದಿನದಂದು ಉತ್ತರ ಕರ್ನಾಟಕದ ಅಜ್ಜಿಯೊಬ್ಬರು ಬಸ್ಸಿಗೆ ಹಣೆ ಮುಟ್ಟಿ ನಮಸ್ಕರಿಸುವ ಮೂಲಕ ಫೇಮಸ್ ಆಗಿದ್ದರು. ಆ ಅಜ್ಜಿ ಸಿದ್ದರಾಮಯ್ಯವರನ್ನು ಭೇಟಿಯಾಗಲು ಅನುಬಂಧ ಅವಾರ್ಡ್ಸ್ ಕಾರ್ಯಕ್ರಮಕ್ಕೆ ಬಂದಿದ್ದರು. ಸಿದ್ದರಾಮಯ್ಯನವರು ಈ ಕಾರ್ಯಕ್ರಮಕ್ಕೆ ಹೋದಾಗ ಕಲರ್ಸ್ ಕನ್ನಡ ವಾಹಿನಿಯವರು ತುಂಬಾ ವಿಶೇಷವಾದ ರೀತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸ್ವಾಗತಿಸಿದ್ದರು. ಸಿದ್ದರಾಮಯ್ಯವರು, ಕಲರ್ಸ್ ಕನ್ನಡದ ಅನುಬಂಧ ಅವಾರ್ಡ್ಸ್ ಕಾರ್ಯಕ್ರಮಕ್ಕೆ ಹೋದಾಗ ಅವರ ಎಂಟ್ರಿ ಹೇಗಿತ್ತು ಅಂತ ಇಲ್ಲಿ ನೋಡಿ.

ಇದನ್ನೂ ವೀಕ್ಷಿಸಿ: Today Horoscope: ಇಂದು ಅನಂತ ಚತುರ್ದಶಿ ಇದ್ದು..ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ ?

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more