'ಗಂಧದ ಗುಡಿ'ಯಲ್ಲಿ ಅಪ್ಪು ಸರ್‌ ಜೀವಿಸಿದ್ದಾರೆ: ಅನುಶ್ರೀ

'ಗಂಧದ ಗುಡಿ'ಯಲ್ಲಿ ಅಪ್ಪು ಸರ್‌ ಜೀವಿಸಿದ್ದಾರೆ: ಅನುಶ್ರೀ

Published : Oct 28, 2022, 05:44 PM IST

ನಮ್ಮ ಒಳಗಿನ ಕಲ್ಮಶವನ್ನು ನಾವು ತೆಗೆದು ಹಾಕಬೇಕು ಅಂದ್ರೆ ಎಲ್ಲರೂ ಗಂಧದ ಗುಡಿ ಸಿನಿಮಾ ನೋಡಬೇಕು ಎಂದು ನಿರೂಪಕಿ ಅನುಶ್ರೀ ಹೇಳಿದರು.
 

ದೇವರು ನಮಗೆ ಈ ನಿಸರ್ಗವನ್ನು ತುಂಬಾ ಫ್ರೀ ಆಗಿ ಕೊಟ್ಟಿದ್ದಾನೆ, ಆದರೆ ನಾವು ಅದನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದೇವೆ. ಅದನ್ನು ಹೇಗೆ ಕಾಪಾಡಿಕೊಳ್ಳಬಹುದು, ಇನ್ನು ಹೇಗೆ ನಿಸರ್ಗಕ್ಕೆ ಹತ್ತಿರವಾಗಿ ಇರಬಹುದು ಎಂದು ಅಪ್ಪು ಸರ್ ತೋರಿಸಿ ಕೊಟ್ಟಿದ್ದಾರೆ ಎಂದರು. ಅಪ್ಪು ಸರ್‌ ತುಂಬಾ ಸಿಂಪ್ಲಿಸಿಟಿಯಿಂದ ಅಲ್ಲಿ ಬದುಕಿ ನಮಗೆ ಹೇಳಿದ್ದಾರೆ. ಪ್ಲ್ಯಾಸ್ಟಿಕ್‌ ಬಳಕೆ ಬಗ್ಗೆ ಹೇಳಿದ್ದಾರೆ, ಇದರಿಂದ ಪ್ರಾಣಿಗಳಿಗೆ ಎಷ್ಟು ಹಾನಿಯಾಗುತ್ತದೆ ಎಂದು ಹೇಳಿದ್ದಾರೆ. ಚಿತ್ರದಲ್ಲಿ ಪ್ರತಿಯೊಂದು ಕ್ಷಣದಲ್ಲಿಯೂ ಅಪ್ಪು ಸರ್‌ ಜೀವಿಸಿದ್ದಾರೆ ಎಂದರು.

Gandhada Gudi ಸಂಭ್ರಮ: ಥಿಯೇಟರ್‌ಗೆ ಕುದುರೆ ಕರೆತಂದ ಅಭಿಮಾನಿ

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more