'ಗಂಧದ ಗುಡಿ'ಯಲ್ಲಿ ಅಪ್ಪು ಸರ್‌ ಜೀವಿಸಿದ್ದಾರೆ: ಅನುಶ್ರೀ

'ಗಂಧದ ಗುಡಿ'ಯಲ್ಲಿ ಅಪ್ಪು ಸರ್‌ ಜೀವಿಸಿದ್ದಾರೆ: ಅನುಶ್ರೀ

Published : Oct 28, 2022, 05:44 PM IST

ನಮ್ಮ ಒಳಗಿನ ಕಲ್ಮಶವನ್ನು ನಾವು ತೆಗೆದು ಹಾಕಬೇಕು ಅಂದ್ರೆ ಎಲ್ಲರೂ ಗಂಧದ ಗುಡಿ ಸಿನಿಮಾ ನೋಡಬೇಕು ಎಂದು ನಿರೂಪಕಿ ಅನುಶ್ರೀ ಹೇಳಿದರು.
 

ದೇವರು ನಮಗೆ ಈ ನಿಸರ್ಗವನ್ನು ತುಂಬಾ ಫ್ರೀ ಆಗಿ ಕೊಟ್ಟಿದ್ದಾನೆ, ಆದರೆ ನಾವು ಅದನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದೇವೆ. ಅದನ್ನು ಹೇಗೆ ಕಾಪಾಡಿಕೊಳ್ಳಬಹುದು, ಇನ್ನು ಹೇಗೆ ನಿಸರ್ಗಕ್ಕೆ ಹತ್ತಿರವಾಗಿ ಇರಬಹುದು ಎಂದು ಅಪ್ಪು ಸರ್ ತೋರಿಸಿ ಕೊಟ್ಟಿದ್ದಾರೆ ಎಂದರು. ಅಪ್ಪು ಸರ್‌ ತುಂಬಾ ಸಿಂಪ್ಲಿಸಿಟಿಯಿಂದ ಅಲ್ಲಿ ಬದುಕಿ ನಮಗೆ ಹೇಳಿದ್ದಾರೆ. ಪ್ಲ್ಯಾಸ್ಟಿಕ್‌ ಬಳಕೆ ಬಗ್ಗೆ ಹೇಳಿದ್ದಾರೆ, ಇದರಿಂದ ಪ್ರಾಣಿಗಳಿಗೆ ಎಷ್ಟು ಹಾನಿಯಾಗುತ್ತದೆ ಎಂದು ಹೇಳಿದ್ದಾರೆ. ಚಿತ್ರದಲ್ಲಿ ಪ್ರತಿಯೊಂದು ಕ್ಷಣದಲ್ಲಿಯೂ ಅಪ್ಪು ಸರ್‌ ಜೀವಿಸಿದ್ದಾರೆ ಎಂದರು.

Gandhada Gudi ಸಂಭ್ರಮ: ಥಿಯೇಟರ್‌ಗೆ ಕುದುರೆ ಕರೆತಂದ ಅಭಿಮಾನಿ

03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
Read more