ಇನ್ಮುಂದೆ ‘ಅಪ್ಪು’ ಕರ್ನಾಟಕ ರತ್ನ: ಅಪ್ಪನ ಹಾದಿಯಲ್ಲಿ ಪುತ್ರನ ಸಾಧನೆ

ಇನ್ಮುಂದೆ ‘ಅಪ್ಪು’ ಕರ್ನಾಟಕ ರತ್ನ: ಅಪ್ಪನ ಹಾದಿಯಲ್ಲಿ ಪುತ್ರನ ಸಾಧನೆ

Published : Nov 01, 2022, 04:16 PM IST

ಕರುನಾಡಿನ ಪ್ರೀತಿಯ ಅಪ್ಪು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಇದೇ ಪ್ರಶಸ್ತಿ ಅವರ ತಂದೆ ಡಾ. ರಾಜ್ ಕುಮಾರ್ ಅವರಿಗೂ ಸಿಕ್ಕಿತ್ತು. ಹೀಗಾಗಿ ತಂದೆಗೆ ತಕ್ಕ ಮಗ ಅನಿಸಿಕೊಂಡಿದ್ದಾರೆ ಅಪ್ಪು.

ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ತಂದೆ ಪಡೆದ ಗೌರವವು ಇಂದು ಮಗನಿಗೆ ಸಿಗುತ್ತಿದೆ. ಅಪ್ಪ ದೇವತಾ ಮನುಷ್ಯ ಆದರೆ, ಅಪ್ಪು ದೇವರಾದ ಮನುಷ್ಯ. ತಂದೆ ಹಾಕಿಕೊಟ್ಟ ದಾರಿಯಲ್ಲೇ ಸಾಗಿದ ಅಪ್ಪು, ಸಾಧಿಸಿದ್ದು ಅಪಾರ. ಈ ಅಪ್ಪ ಮಕ್ಕಳ ಸಂಬಂಧ ಅದ್ಭುತವಾಗಿತ್ತು. ಹಾಗಾಗಿ ಪುನೀತ್ ತಂದೆಗೆ ತಕ್ಕ ರತ್ನ ಅನಿಸಿಕೊಂಡಿದ್ದಾರೆ.

Rambha Car Accident ನಟಿ ರಂಭಾ ಕಾರು ಅಪಘಾತ; ಮಗಳು ಆಸ್ಪತ್ರೆಯಲ್ಲಿ ಸೀರಿಯಸ್‌

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more