ಆರ್‌ಸಿಬಿ ಅನ್‌ಬಾಕ್ಸ್ ಕಾರ್ಯಕ್ರಮದಲ್ಲಿ ಅಪ್ಪು ಮೆರಗು! ಬೊಂಬೆ ಹೇಳುತೈತೆ ಹಾಡಿನಿಂದ RCB ಪ್ರೋಗ್ರಾಂ ಶುರು

ಆರ್‌ಸಿಬಿ ಅನ್‌ಬಾಕ್ಸ್ ಕಾರ್ಯಕ್ರಮದಲ್ಲಿ ಅಪ್ಪು ಮೆರಗು! ಬೊಂಬೆ ಹೇಳುತೈತೆ ಹಾಡಿನಿಂದ RCB ಪ್ರೋಗ್ರಾಂ ಶುರು

Published : Mar 21, 2024, 10:16 AM ISTUpdated : Mar 21, 2024, 10:18 AM IST

ಇಡೀ ಬೆಂಗಳೂರು ತುಂಬಾ ಆರ್‌ಸಿಬಿಯದ್ದೇ ಕ್ರೇಜ್. ಚಿನ್ನಸ್ವಾಮಿ ಸ್ಟೇಡಿಯಂನಲ್ಲಂತೂ ಛಾವಣಿ ಹಾರಿಹೋಗುವಷ್ಟು ಆರ್‌ಸಿಬಿ ಸೌಂಡ್ ಇತ್ತು. ಅದಕ್ಕೆ ಕಾರಣ ಆರ್‌ಸಿಬಿ ಅನ್‌ಬಾಕ್ಸ್ ಇವೆಂಟ್.

ಐಪಿಎಲ್ ಸೀಸನ್ 17ಕ್ಕೆ ಕೌಂಟ್ ಡೌನ್ ಸ್ಟಾರ್ಟ್ ಆಗಿದೆ. ಆರ್‌ಸಿಬಿ(RCB) ಅನ್‌ಬಾಕ್ಸ್ ಕಾರ್ಯಕ್ರಮ ಪೂರ್ತಿ ಸ್ಯಾಂಡಲ್‌ವುಡ್‌(Sandalwood) ಮಂದಿಯ ಮೆರಗು ಹಬ್ಬಿತ್ತು. ಅದರಲ್ಲೂ ಕನ್ನಡ ಚಿತ್ರರಂಗದ ದೊಡ್ಮನೆ ಹುಡುಗ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್(Puneeth Rajkumar) ರಾರಾಜಿಸಿದ್ರು. ಅಪ್ಪು ನಟಿಸಿರೋ ರಾಜಕುಮಾರ ಸಿನಿಮಾದ ಬೊಂಬೆ ಹೇಳುತೈತೆ ಹಾಡು ಮುಗಿಲು ಮುಟ್ಟಿತ್ತು. ಇಡೀ ಸ್ಟೇಡಿಯಂ ಲೈಟ್‌ ಆಫ್ ಆಗಿದ್ರೆ ಬಂದಿದ್ದ ಆರ್‌ಸಿಬಿಯೆನ್ಸ್ ಮೊಬೈಲ್ ಟಾರ್ಚ್ ಆನ್ ಮಾಡಿ ಬೊಂಬೆ ಹಾಡು ಹಾಡಿದ್ರು. ಒಂದ್ ಟೈಂನಲ್ಲಿ ಕನ್ನಡಿಗರೇ ತುಂಬಿದ್ದ ನಮ್ಮ ಆರ್‌ಸಿಬಿ ತಂಡಕ್ಕೆ ಬ್ರ್ಯಾಂಡ್ ಅಂಬಾಸೀಡರ್ ಆಗಿದ್ದು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್. ಆಗ ಆರ್‌ಸಿಬಿ ಬಳಗದಲ್ಲಿ ದೊಡ್ಮನೆ ಹೆಸರೇ ರಾರಾಜಿಸುತ್ತಿತ್ತು. ಈಗ ಮತ್ತೆ ಅದೇ ವಾತಾವರಣ ಸೃಷ್ಟಿಯಾಗಿದೆ. ಅಪ್ಪು ಇಲ್ಲದಿದ್ರೂ ದೊಡ್ಮನೆಗೆ ಆರ್‌ಸಿಬಿಯನ್ಸ್ ದೊಡ್ಡ ಗೌರವ ಕೊಟ್ಟಿದ್ದಾರೆ. ಅಪ್ಪು ಪತ್ನಿ ಅಶ್ವಿನಿ ಪುನೀತ್‌ರನ್ನ(Ashwini Puneeth Rajkumar) ಕರೆಸಿ ಆರ್‌ಸಿಬಿ ಹೊಸ ಜರ್ಸಿ ಕೊಟ್ರು.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್‍ನಿಂದ ಗದ್ದಿಗೌಡರ್‌ಗೆ ಗುದ್ದು ಕೊಡೋರು ಯಾರು..? ಬಾಗಲಕೋಟೆಯಲ್ಲಿ' ಕೈ' ಟಿಕೆಟ್‍ಗೆ ಪೈಪೋಟಿ..!

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more