ಯುವ ದಸರಾದಲ್ಲಿ ಯುವ ಮನಸ್ಸುಗಳ ಸಾಮ್ರಾಟ್: ದಸರಾ ಹಬ್ಬದ ಮೆರುಗು ಹೆಚ್ಚಿಸಿದ ಪವರ್ ಸ್ಟಾರ್!

ಯುವ ದಸರಾದಲ್ಲಿ ಯುವ ಮನಸ್ಸುಗಳ ಸಾಮ್ರಾಟ್: ದಸರಾ ಹಬ್ಬದ ಮೆರುಗು ಹೆಚ್ಚಿಸಿದ ಪವರ್ ಸ್ಟಾರ್!

Published : Sep 30, 2022, 12:24 PM IST

ಕಳೆದ 11 ತಿಂಗಳಿನಿಂದ ರಾಜ್ಯದಲ್ಲಿ ಯಾವ ಹಬ್ಬ ಆದ್ರೂ ಅಲ್ಲಿ ದೊಡ್ಮನೆ ಹುಡುಗ ಪುನೀತ್ ರಾಜ್ ಕುಮಾರ್ ಇರಲೇ ಬೇಕು. ಅದೇ ರೀತಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಹಬ್ಬಕ್ಕೆ ಈ ಭಾರಿ ದೊಡ್ಡ ಶಕ್ತಿ ಅಂದ್ರೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್. 

ಕಳೆದ 11 ತಿಂಗಳಿನಿಂದ ರಾಜ್ಯದಲ್ಲಿ ಯಾವ ಹಬ್ಬ ಆದ್ರೂ ಅಲ್ಲಿ ದೊಡ್ಮನೆ ಹುಡುಗ ಪುನೀತ್ ರಾಜ್ ಕುಮಾರ್ ಇರಲೇ ಬೇಕು. ಅದೇ ರೀತಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಹಬ್ಬಕ್ಕೆ ಈ ಭಾರಿ ದೊಡ್ಡ ಶಕ್ತಿ ಅಂದ್ರೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್. ಈ ರಾಜಕುಮಾರ ಯುವ ಮನಸ್ಸುಗಳಿಗೆ ಮಾರ್ಗದರ್ಶಿ, ಶಕ್ತಿ, ಸ್ಪೂರ್ತಿ ಎಲ್ಲವೂ ಆಗಿದ್ದಾರೆ. ಹೀಗಾಗಿ ಈ ಭಾರಿ ಮೈಸೂರು ದಸರದಲ್ಲಿ ನಡೆಯೋ ಬಹು ದೊಡ್ಡ ಕಾರ್ಯಕ್ರಮ ಯುವ ದಸರಾ ಮೆರಗನ್ನ  ವಪರ್ ಸ್ಟಾರ್ ಪುನೀತ್ ಹೆಚ್ಚಿದ್ದಾರೆ. ಯುವ ದಸರಾವನ್ನ ಅಶ್ವಿನಿ ಪುನೀತ್ ರಾಜ್ ಕುಮಾರ್ ಉದ್ಘಾಟಿಸಿದ್ರು, ಪುನೀತ್‌ನ್ನ ನೆನೆದು ಕಣ್ಣೀರಾಗಿದ್ರು. ಈ ಭಾರಿ ಈ ಯುವ ದಸರಾದಲ್ಲಿ ಮನೊರಂಜನೆ ಹೆಚ್ಚಿಸಿದ್ದು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಸಿನಿಮಾಗಳ ಹಾಡು. ಹಲವು ಕಲಾವಿಧರ ಅಪ್ಪು ಹಾಡಿಗೆ ಡಾನ್ಸ್ ಮಾಡಿದ್ರು. ಇನ್ನು ಗುರು ಕಿರಣ್, ವಿಜಯ್ ಪ್ರಸಾದ್ ತಮ್ಮ ಕಂಠದಿಂದ ಅಪ್ಪು ಸಿನಿಮಾಗಳ ಹಾಡು ಹಾಡಿ ಯುವ ದಸರದಲ್ಲಿ ಅಪ್ಪು ಅಭಿಮಾನದಲ್ಲಿ ಮಿಂದೆದ್ದಿದ್ರು ಮೈಸೂರು ಮಂದೇಳುವಂತೆ ಮಾಡಿದ್ರು. ಯುವ ದಸರಾದಲ್ಲಿ ರಾಘವೇಂದ್ರ ರಾಜ್ ಕುಮಾರ್, ವಿನಯ್ ರಾಜ್ ಕುಮಾರ್, ಧೀರೆನ್ ರಾಮ್ ಕುಮಾರ್, ವಸಿಷ್ಠ ಸಿಂಹ ಭಾಗಿ ಆಗಿದ್ರು. ಕಂಚಿನ ಕಂಠದ ವಸಿಷ್ಠ ಸಿಂಹ ಗೊಂಬೇ ಹೇಳುತೈತೆ ಹಾಡು ಹಾಡಿದ್ರು.  ಇಡೀ ಕಾರ್ಯಕ್ರಮ ಹೇಗಿತ್ತು ಅಂತ ಒಂದೇ ಮಾತಲ್ಲಿ ಹೇಳಬೇಕು ಅಂದ್ರೆ ಯುವ ದಸರಾ ಯುವರತ್ನನ ಆರಾಧನೆಯಂತಿತ್ತು.. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more