ಗಂಧದಗುಡಿ ನೆನಪಿನ ಬುತ್ತಿ ಬಿಚ್ಚಿಟ್ಟ ಅಶ್ವಿನಿ: ಹೇಗಿತ್ತು ಅಪ್ಪು ಜರ್ನಿ?

ಗಂಧದಗುಡಿ ನೆನಪಿನ ಬುತ್ತಿ ಬಿಚ್ಚಿಟ್ಟ ಅಶ್ವಿನಿ: ಹೇಗಿತ್ತು ಅಪ್ಪು ಜರ್ನಿ?

Published : Nov 16, 2022, 10:26 AM IST

ಗಂಧದಗುಡಿ ಸಿನಿಮಾವಾಗಿ ಬೆಳ್ಳಿತೆರೆ ಮೇಲೆ ಬಂದು ಜನರ ಮನ ಗೆದ್ದಿದೆ. ಕರ್ನಾಟಕದ ಸಂಪತ್ತನ್ನು ನಮ್ಮ ಮುಂದೆ ತೆರೆದಿಟ್ಟಿರೋ ಪುನೀತ್ ಜರ್ನಿ ಹೇಗಿತ್ತು ಎಂದು ಅಪ್ಪು ಪತ್ನಿ ಅಶ್ವಿನಿ ತೆರೆದಿಟ್ಟಿದ್ದಾರೆ.
 

ಗಂಧದ ಗುಡಿ ಸಿನಿಮಾದಲ್ಲಿ ಅಪ್ಪು ನನಗೆ ಹಾವು ಅಂದ್ರೆ ತುಂಬಾ ಭಯ ಆಗುತ್ತೆ ಅಂತಾರೆ. ದೊಡ್ಡ ಕಾಳಿಂಗ ಸರ್ಪ ಒಂದರ ರೆಸ್ಕ್ಯೂ ಮಾಡೋ ದೃಶ್ಯದಲ್ಲಿ ಅಪ್ಪು ಭಯಪಟ್ಟಿದ್ದನ್ನು ನೀವೆಲ್ಲಾ ನೋಡಿರ್ತಿರಾ. ಅಷ್ಟೆ ಅಲ್ಲ ನಿಮ್ಮ ಮನೆಗೆ ಹಾವೇನಾದ್ರು ಬಂದ್ರೆ ರೆಸ್ಕ್ಯೂ ಮಾಡೋಕೆ ನನ್ನನ್ನ ಕರೆಯಿರಿ ಅಂತ ಹೇಳ್ತಾರೆ ಪುನೀತ್. ಇದನ್ನೆಲ್ಲಾ ನೋಡುತ್ತಿದ್ರೆ ಕಣ್ಣು ತುಂಬಿ ಬರುತ್ತೆ. ಭಯನೂ ಆಗುತ್ತೆ. ಅದೇ ತರ ಹಾವಿನ ಚಿತ್ರೀಕರಣ ಮಾಡೋ ವಿಚಾರವನ್ನು ಪುನೀತ್ ತಮ್ಮ ಪತ್ನಿ ಅಶ್ವಿನಿಗೆ ಹೇಳಿದಾಗ ಅವರು ಕೂಡ ಭಯ ಪಟ್ಟಿದ್ರಂತೆ. ಹೀಗೆ ಹಲವು ವಿಚಾರಗಳನ್ನು ಅವರು ಹಂಚಿಕೊಂಡಿದ್ದಾರೆ.

ಪ್ರಿಯಾಂಕಾ ಎಲ್ಲಿ ಉಗ್ರಾವತಾರ ತಾಳ್ತಾರೋ ಅಂತ ಭಯ: ಉಪೇಂದ್ರ
 

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more