ನಾಳೆ ಶ್ರೀರಾಂಪುರದ ಹರಿಶ್ಚಂದ್ರ ಘಾಟ್‌ನಲ್ಲಿ ಸ್ಪಂದನಾ ಅಂತ್ಯಕ್ರಿಯೆ: ಬಿ.ಕೆ. ಹರಿಪ್ರಸಾದ್‌

ನಾಳೆ ಶ್ರೀರಾಂಪುರದ ಹರಿಶ್ಚಂದ್ರ ಘಾಟ್‌ನಲ್ಲಿ ಸ್ಪಂದನಾ ಅಂತ್ಯಕ್ರಿಯೆ: ಬಿ.ಕೆ. ಹರಿಪ್ರಸಾದ್‌

Published : Aug 08, 2023, 12:14 PM IST

ಸಾಂಯಕಾಲದ ಥಾಯ್‌ ಫ್ಲೈಟ್‌ನಲ್ಲಿ ಸ್ಪಂದನಾ ಮೃತದೇಹವನ್ನು ಬೆಂಗಳೂರಿಗೆ ತರಲಾಗುತ್ತಿದೆ ಎಂದು ಸ್ಪಂದನಾ ದೊಡ್ಡಪ್ಪ ಬಿ.ಕೆ. ಹರಿಪ್ರಸಾದ್‌ ಹೇಳಿದ್ದಾರೆ.

ಸ್ಪಂದನಾ ಅವರ ಮರಣೋತ್ತರ ಪರೀಕ್ಷೆ ನಡೆದಿದೆ. ಥೈಲ್ಯಾಂಡ್‌ ರಾಷ್ಟ್ರದ ವಿಧಿ ವಿಧಾನಗಳು ಇಂದು ಮಧ್ಯಾಹ್ನ 1 ಗಂಟೆಗೆ ಮುಗಿಯಲಿವೆ. ಸಾಂಯಕಾಲದ ಥಾಯ್‌ ಫ್ಲೈಟ್‌ನಲ್ಲಿ ಪಾರ್ಥಿವ ಶರೀರವನ್ನು ಬೆಂಗಳೂರಿಗೆ(Bengaluru) ತೆಗೆದುಕೊಂಡು ಬರುತ್ತಾರೆ. ಸುಮಾರು ರಾತ್ರಿ 11 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಮಾನ ಬಂದು ಇಳಿಯಲಿದೆ. ನಂತರ ನಾಳೆ ಮಧ್ಯಾಹ್ನನದವರೆಗೆ ಅಂತಿಮ ದರ್ಶನಕ್ಕೆ ಅವಕಾಶವಿದ್ದು, ಬಳಿಕ ಶ್ರೀರಾಂಪುರದ ಹರಿಶ್ಚಂದ್ರ ಘಾಟ್‌ನಲ್ಲಿ( Harishchandra Ghat) ಅಂತ್ಯಕ್ರಿಯೆ ಮಾಡುವ ಬಗ್ಗೆ ಕುಟುಂಬ ಸದಸ್ಯರು ನಿರ್ಧಾರ ಮಾಡಿದ್ದಾರೆ ಎಂದು ಸ್ಪಂದನಾ(spandana) ದೊಡ್ಡಪ್ಪ ಬಿ.ಕೆ. ಹರಿಪ್ರಸಾದ್‌( B. K. Hariprasad) ಹೇಳಿದ್ದಾರೆ. ಬ್ಯಾಂಕಾಂಕ್‌ ಪ್ರವಾಸಕ್ಕೆ ತೆರಳಿದ್ದ ಸ್ಪಂದನಾ ವಿಜಯ್‌ ಅವರಿಗೆ ಮಲಗಿದ್ದಲ್ಲೇ ಹೃದಯಾಘಾತವಾಗಿ ಸಾವು ಕಂಡಿದ್ದಾರೆ. 

ಇದನ್ನೂ ವೀಕ್ಷಿಸಿ:  ದೇವರು ಅವರಿಬ್ಬರಿಗೆ ವರ ಕೊಟ್ಟು, ಈಗ ಒಂದು ಕೊಂಡಿಯನ್ನು ಕಿತ್ತುಕೊಂಡಿದ್ದಾನೆ: ನಟ ಧರ್ಮ

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more