ನಾಳೆ ಶ್ರೀರಾಂಪುರದ ಹರಿಶ್ಚಂದ್ರ ಘಾಟ್‌ನಲ್ಲಿ ಸ್ಪಂದನಾ ಅಂತ್ಯಕ್ರಿಯೆ: ಬಿ.ಕೆ. ಹರಿಪ್ರಸಾದ್‌

ನಾಳೆ ಶ್ರೀರಾಂಪುರದ ಹರಿಶ್ಚಂದ್ರ ಘಾಟ್‌ನಲ್ಲಿ ಸ್ಪಂದನಾ ಅಂತ್ಯಕ್ರಿಯೆ: ಬಿ.ಕೆ. ಹರಿಪ್ರಸಾದ್‌

Published : Aug 08, 2023, 12:14 PM IST

ಸಾಂಯಕಾಲದ ಥಾಯ್‌ ಫ್ಲೈಟ್‌ನಲ್ಲಿ ಸ್ಪಂದನಾ ಮೃತದೇಹವನ್ನು ಬೆಂಗಳೂರಿಗೆ ತರಲಾಗುತ್ತಿದೆ ಎಂದು ಸ್ಪಂದನಾ ದೊಡ್ಡಪ್ಪ ಬಿ.ಕೆ. ಹರಿಪ್ರಸಾದ್‌ ಹೇಳಿದ್ದಾರೆ.

ಸ್ಪಂದನಾ ಅವರ ಮರಣೋತ್ತರ ಪರೀಕ್ಷೆ ನಡೆದಿದೆ. ಥೈಲ್ಯಾಂಡ್‌ ರಾಷ್ಟ್ರದ ವಿಧಿ ವಿಧಾನಗಳು ಇಂದು ಮಧ್ಯಾಹ್ನ 1 ಗಂಟೆಗೆ ಮುಗಿಯಲಿವೆ. ಸಾಂಯಕಾಲದ ಥಾಯ್‌ ಫ್ಲೈಟ್‌ನಲ್ಲಿ ಪಾರ್ಥಿವ ಶರೀರವನ್ನು ಬೆಂಗಳೂರಿಗೆ(Bengaluru) ತೆಗೆದುಕೊಂಡು ಬರುತ್ತಾರೆ. ಸುಮಾರು ರಾತ್ರಿ 11 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಮಾನ ಬಂದು ಇಳಿಯಲಿದೆ. ನಂತರ ನಾಳೆ ಮಧ್ಯಾಹ್ನನದವರೆಗೆ ಅಂತಿಮ ದರ್ಶನಕ್ಕೆ ಅವಕಾಶವಿದ್ದು, ಬಳಿಕ ಶ್ರೀರಾಂಪುರದ ಹರಿಶ್ಚಂದ್ರ ಘಾಟ್‌ನಲ್ಲಿ( Harishchandra Ghat) ಅಂತ್ಯಕ್ರಿಯೆ ಮಾಡುವ ಬಗ್ಗೆ ಕುಟುಂಬ ಸದಸ್ಯರು ನಿರ್ಧಾರ ಮಾಡಿದ್ದಾರೆ ಎಂದು ಸ್ಪಂದನಾ(spandana) ದೊಡ್ಡಪ್ಪ ಬಿ.ಕೆ. ಹರಿಪ್ರಸಾದ್‌( B. K. Hariprasad) ಹೇಳಿದ್ದಾರೆ. ಬ್ಯಾಂಕಾಂಕ್‌ ಪ್ರವಾಸಕ್ಕೆ ತೆರಳಿದ್ದ ಸ್ಪಂದನಾ ವಿಜಯ್‌ ಅವರಿಗೆ ಮಲಗಿದ್ದಲ್ಲೇ ಹೃದಯಾಘಾತವಾಗಿ ಸಾವು ಕಂಡಿದ್ದಾರೆ. 

ಇದನ್ನೂ ವೀಕ್ಷಿಸಿ:  ದೇವರು ಅವರಿಬ್ಬರಿಗೆ ವರ ಕೊಟ್ಟು, ಈಗ ಒಂದು ಕೊಂಡಿಯನ್ನು ಕಿತ್ತುಕೊಂಡಿದ್ದಾನೆ: ನಟ ಧರ್ಮ

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
Read more