ನಾಳೆ ಶ್ರೀರಾಂಪುರದ ಹರಿಶ್ಚಂದ್ರ ಘಾಟ್‌ನಲ್ಲಿ ಸ್ಪಂದನಾ ಅಂತ್ಯಕ್ರಿಯೆ: ಬಿ.ಕೆ. ಹರಿಪ್ರಸಾದ್‌

ನಾಳೆ ಶ್ರೀರಾಂಪುರದ ಹರಿಶ್ಚಂದ್ರ ಘಾಟ್‌ನಲ್ಲಿ ಸ್ಪಂದನಾ ಅಂತ್ಯಕ್ರಿಯೆ: ಬಿ.ಕೆ. ಹರಿಪ್ರಸಾದ್‌

Published : Aug 08, 2023, 12:14 PM IST

ಸಾಂಯಕಾಲದ ಥಾಯ್‌ ಫ್ಲೈಟ್‌ನಲ್ಲಿ ಸ್ಪಂದನಾ ಮೃತದೇಹವನ್ನು ಬೆಂಗಳೂರಿಗೆ ತರಲಾಗುತ್ತಿದೆ ಎಂದು ಸ್ಪಂದನಾ ದೊಡ್ಡಪ್ಪ ಬಿ.ಕೆ. ಹರಿಪ್ರಸಾದ್‌ ಹೇಳಿದ್ದಾರೆ.

ಸ್ಪಂದನಾ ಅವರ ಮರಣೋತ್ತರ ಪರೀಕ್ಷೆ ನಡೆದಿದೆ. ಥೈಲ್ಯಾಂಡ್‌ ರಾಷ್ಟ್ರದ ವಿಧಿ ವಿಧಾನಗಳು ಇಂದು ಮಧ್ಯಾಹ್ನ 1 ಗಂಟೆಗೆ ಮುಗಿಯಲಿವೆ. ಸಾಂಯಕಾಲದ ಥಾಯ್‌ ಫ್ಲೈಟ್‌ನಲ್ಲಿ ಪಾರ್ಥಿವ ಶರೀರವನ್ನು ಬೆಂಗಳೂರಿಗೆ(Bengaluru) ತೆಗೆದುಕೊಂಡು ಬರುತ್ತಾರೆ. ಸುಮಾರು ರಾತ್ರಿ 11 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಮಾನ ಬಂದು ಇಳಿಯಲಿದೆ. ನಂತರ ನಾಳೆ ಮಧ್ಯಾಹ್ನನದವರೆಗೆ ಅಂತಿಮ ದರ್ಶನಕ್ಕೆ ಅವಕಾಶವಿದ್ದು, ಬಳಿಕ ಶ್ರೀರಾಂಪುರದ ಹರಿಶ್ಚಂದ್ರ ಘಾಟ್‌ನಲ್ಲಿ( Harishchandra Ghat) ಅಂತ್ಯಕ್ರಿಯೆ ಮಾಡುವ ಬಗ್ಗೆ ಕುಟುಂಬ ಸದಸ್ಯರು ನಿರ್ಧಾರ ಮಾಡಿದ್ದಾರೆ ಎಂದು ಸ್ಪಂದನಾ(spandana) ದೊಡ್ಡಪ್ಪ ಬಿ.ಕೆ. ಹರಿಪ್ರಸಾದ್‌( B. K. Hariprasad) ಹೇಳಿದ್ದಾರೆ. ಬ್ಯಾಂಕಾಂಕ್‌ ಪ್ರವಾಸಕ್ಕೆ ತೆರಳಿದ್ದ ಸ್ಪಂದನಾ ವಿಜಯ್‌ ಅವರಿಗೆ ಮಲಗಿದ್ದಲ್ಲೇ ಹೃದಯಾಘಾತವಾಗಿ ಸಾವು ಕಂಡಿದ್ದಾರೆ. 

ಇದನ್ನೂ ವೀಕ್ಷಿಸಿ:  ದೇವರು ಅವರಿಬ್ಬರಿಗೆ ವರ ಕೊಟ್ಟು, ಈಗ ಒಂದು ಕೊಂಡಿಯನ್ನು ಕಿತ್ತುಕೊಂಡಿದ್ದಾನೆ: ನಟ ಧರ್ಮ

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more