ಸಕ್ಸಸ್ ತಲೆಗೆ ಏರಿದ್ರೆ ಏನಾಗುತ್ತೆ ಅನ್ನೋದಕ್ಕೆ ನಟ ದರ್ಶನ್ ದೊಡ್ಡ ಉದಾಹರಣೆ: ಭಾಮಾ ಹರೀಶ್

ಸಕ್ಸಸ್ ತಲೆಗೆ ಏರಿದ್ರೆ ಏನಾಗುತ್ತೆ ಅನ್ನೋದಕ್ಕೆ ನಟ ದರ್ಶನ್ ದೊಡ್ಡ ಉದಾಹರಣೆ: ಭಾಮಾ ಹರೀಶ್

Published : Jun 18, 2024, 01:41 PM ISTUpdated : Jun 18, 2024, 01:42 PM IST

ನಿರ್ಮಾಪಕರನ್ನ ಅನ್ನದಾತ ಅಂತ ಕರೆದವರು ಡಾ.ರಾಜಕುಮಾರ್. ಆದ್ರೆ ಈ ವಿಚಾರದಲ್ಲಿ ದರ್ಶನ್ ಎಲ್ಲೋ ಒಂದು ಕಡೆ ದಾರಿ ತಪ್ಪಿದ್ದಾರೆ ಅನಿಸುತ್ತೆ ಎಂದು ಭಾಮಾ ಹರೀಶ್ ಹೇಳಿದ್ದಾರೆ.

ದರ್ಶನ್ ಮೊದಲ ಚಿತ್ರ ಮೆಜೆಸ್ಟಿಕ್ ಚಿತ್ರಕ್ಕೆ ನಿರ್ಮಾಪಕನಾಗಿದ್ದೇ ನಾನು. ದರ್ಶನ್(darshan) ಆ ದಿನಗಳಲ್ಲಿ ಬಹಳ ವಿನಯವಂತನಾಗಿದ್ದ, ಸೌಮ್ಯ ಸ್ವಭಾವದ ವ್ಯಕ್ತಿಯಾಗಿದ್. ಬರ ಬರುತ್ತಾ ಅವನ ವರ್ತನೆಯಲ್ಲಿ ಬದಲಾವಣೆಯಾಯ್ತು. ಈ ಸ್ಥಿತಿಗೆ ಇವತ್ತು ಅವನ ಅಕ್ಕ ಪಕ್ಕದ ಚಮಚಗಳು ಬಕೆಟ್‌ಗಳೇ ಕಾರಣ. ಅವನಿಗೆ ಸಾಕಷ್ಟು ಭಾರಿ ಬುದ್ಧಿವಾದ ಹೇಳಿದ್ವಿ. ಅದ್ರೂ ದರ್ಶನ್ ಬದಲಾಗಲಿಲ್ಲ. ಅವನ ಹೆಂಡತಿ ವಿಜಯಲಕ್ಷ್ಮಿ ದರ್ಶನ್‌ಗೆ ಪ್ರಾರಂಭದಲ್ಲಿ ಸಾಕಷ್ಟು ಸಹಾಯ‌ ಮಾಡಿದ್ರು. ಅವರ ಫ್ಯಾಮಿಲಿ ‌ಗಲಾಟೆಯಾದ ಬಳಿಕವೂ ದರ್ಶನ್ ಬದಲಾಗಲಿಲ್ಲ. ಚಿತ್ರ ರಂಗದ ಸಾಕಷ್ಟು ‌ಜನರು ಬುದ್ಧಿವಾದ ಹೇಳಿದ್ರು. ಸಕ್ಸಸ್ ತಲೆಗೆ ಏರಿದ್ರೆ ಏನಾಗುತ್ತೆ ಅನ್ನೋದಕ್ಕೆ ದರ್ಶನ್ ಇವತ್ತು ಉದಾಹರಣೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ‌ಮಂಡಳಿ ಮಾಜಿ ಅಧ್ಯಕ್ಷ ‌ಭಾಮಾ ಹರೀಶ್ (BA MA Harish) ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಮೈಸೂರಿಗೆ ದರ್ಶನ್ ಕರೆದೊಯ್ದು ಸ್ಥಳ ಮಹಜರು ಮಾಡುವುದನ್ನು ಕೈ ಬಿಟ್ಟ ಪೊಲೀಸರು: ಕಾರಣವೇನು ಗೊತ್ತಾ ?

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್