ಬೇರ ಇಂದು ರಾಜ್ಯಾದ್ಯಂತ ಬಿಡುಗಡೆ: ಧರ್ಮ ಸಂಘರ್ಷ ಜೊತೆಗೆ ಹಲವು ಅಂಶಗಳ ಬಗ್ಗೆ ಸಿನಿಮಾದಲ್ಲಿ ಬಿತ್ತರ

ಬೇರ ಇಂದು ರಾಜ್ಯಾದ್ಯಂತ ಬಿಡುಗಡೆ: ಧರ್ಮ ಸಂಘರ್ಷ ಜೊತೆಗೆ ಹಲವು ಅಂಶಗಳ ಬಗ್ಗೆ ಸಿನಿಮಾದಲ್ಲಿ ಬಿತ್ತರ

Published : Jun 16, 2023, 03:05 PM IST

ಕರಾವಳಿ ಭಾಗದ ನೈಜ ಘಟನೆಯನ್ನು ಆಧರಿಸಿ ಬೇರ ಸಿನಿಮಾ ಮಾಡಲಾಗಿದೆ. ಚಿತ್ರದಲ್ಲಿ ಅಲ್ಲಿನ ಧರ್ಮ ಸಂಘರ್ಷದ ಜೊತೆಗೆ ಹಲವು ಅಂಶಗಳನ್ನು ಹೇಳಲಾಗಿದೆ.

ಈ ಹಿಂದೆ ಕಿರುತೆರೆಯಲ್ಲಿ ಧಾರಾವಾಹಿ ನಿರ್ದೇಶನದ ಮೂಲಕ ಗುರುತಿಸಿಕೊಂಡಿರುವ ವಿನು ಬಳಂಜ “ಬೇರ’ ಎಂಬ ಚಿತ್ರ ನಿರ್ದೇಶಿಸುವ ಮೂಲಕ ಹಿರಿತೆರೆಗೆ ಪಾದಾರ್ಪಣೆ ಮಾಡಿದ್ಧಾರೆ. ಈ ಚಿತ್ರದ ಬಗ್ಗೆ ಈಗಾಗಲೇ ಟಾಕ್ ಶುರುವಾಗಿದ್ದು ಕಾಶ್ಮೀರ್ ಫೈಲ್ಸ್, ದಿ ಕೇರಳ ಸ್ಟೋರಿಯಂತೆ ಇದು ಕರಾವಳಿ ಸ್ಟೋರಿ ಎನ್ನುತ್ತಿದೆ ಚಿತ್ರತಂಡ. ಎರಡು ಧರ್ಮಗಳ ನಡುವಿನ ಸೂಕ್ಷ್ಮ ವಿಚಾರದ ತೊಳಲಾಟ ಚಿತ್ರದಲ್ಲಿದೆ. ಬೇರ ಇದು ಸಾವಿನ ವ್ಯಾಪಾರ ಎಂಬ ಟ್ಯಾಗ್‌ಲೈನ್‌ನನ್ನು ಹೊಂದಿದೆ.  ಎಸ್ಎಲ್ವಿ ಕಲರ್ಸ್ ಬ್ಯಾನರ್‌ನಲ್ಲಿ ದಿವಾಕರ ದಾಸ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಸುಮನ್ ದತ್ತಣ್ಣ, ಯಶ್ ಶೆಟ್ಟಿ ಹರ್ಷಿಕಾ ಪೂಣಚ್ಚ ಮೊದಲಾದವರು ನಟಿಸಿದ್ದು ಮಣಿಕಾಂತ್ ಕದ್ರಿ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ: Adipurush Release: ಆದಿಪುರುಷ್ ಒಂದು ಟಿಕೆಟ್‌ ಬೆಲೆ ಎಷ್ಟು ಗೊತ್ತಾ?: ಕೇಳಿದ್ರೆ ಶಾಕ್‌ ಆಗ್ತೀರಾ ..!

05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?