ಬೇರ ಇಂದು ರಾಜ್ಯಾದ್ಯಂತ ಬಿಡುಗಡೆ: ಧರ್ಮ ಸಂಘರ್ಷ ಜೊತೆಗೆ ಹಲವು ಅಂಶಗಳ ಬಗ್ಗೆ ಸಿನಿಮಾದಲ್ಲಿ ಬಿತ್ತರ

ಬೇರ ಇಂದು ರಾಜ್ಯಾದ್ಯಂತ ಬಿಡುಗಡೆ: ಧರ್ಮ ಸಂಘರ್ಷ ಜೊತೆಗೆ ಹಲವು ಅಂಶಗಳ ಬಗ್ಗೆ ಸಿನಿಮಾದಲ್ಲಿ ಬಿತ್ತರ

Published : Jun 16, 2023, 03:05 PM IST

ಕರಾವಳಿ ಭಾಗದ ನೈಜ ಘಟನೆಯನ್ನು ಆಧರಿಸಿ ಬೇರ ಸಿನಿಮಾ ಮಾಡಲಾಗಿದೆ. ಚಿತ್ರದಲ್ಲಿ ಅಲ್ಲಿನ ಧರ್ಮ ಸಂಘರ್ಷದ ಜೊತೆಗೆ ಹಲವು ಅಂಶಗಳನ್ನು ಹೇಳಲಾಗಿದೆ.

ಈ ಹಿಂದೆ ಕಿರುತೆರೆಯಲ್ಲಿ ಧಾರಾವಾಹಿ ನಿರ್ದೇಶನದ ಮೂಲಕ ಗುರುತಿಸಿಕೊಂಡಿರುವ ವಿನು ಬಳಂಜ “ಬೇರ’ ಎಂಬ ಚಿತ್ರ ನಿರ್ದೇಶಿಸುವ ಮೂಲಕ ಹಿರಿತೆರೆಗೆ ಪಾದಾರ್ಪಣೆ ಮಾಡಿದ್ಧಾರೆ. ಈ ಚಿತ್ರದ ಬಗ್ಗೆ ಈಗಾಗಲೇ ಟಾಕ್ ಶುರುವಾಗಿದ್ದು ಕಾಶ್ಮೀರ್ ಫೈಲ್ಸ್, ದಿ ಕೇರಳ ಸ್ಟೋರಿಯಂತೆ ಇದು ಕರಾವಳಿ ಸ್ಟೋರಿ ಎನ್ನುತ್ತಿದೆ ಚಿತ್ರತಂಡ. ಎರಡು ಧರ್ಮಗಳ ನಡುವಿನ ಸೂಕ್ಷ್ಮ ವಿಚಾರದ ತೊಳಲಾಟ ಚಿತ್ರದಲ್ಲಿದೆ. ಬೇರ ಇದು ಸಾವಿನ ವ್ಯಾಪಾರ ಎಂಬ ಟ್ಯಾಗ್‌ಲೈನ್‌ನನ್ನು ಹೊಂದಿದೆ.  ಎಸ್ಎಲ್ವಿ ಕಲರ್ಸ್ ಬ್ಯಾನರ್‌ನಲ್ಲಿ ದಿವಾಕರ ದಾಸ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಸುಮನ್ ದತ್ತಣ್ಣ, ಯಶ್ ಶೆಟ್ಟಿ ಹರ್ಷಿಕಾ ಪೂಣಚ್ಚ ಮೊದಲಾದವರು ನಟಿಸಿದ್ದು ಮಣಿಕಾಂತ್ ಕದ್ರಿ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ: Adipurush Release: ಆದಿಪುರುಷ್ ಒಂದು ಟಿಕೆಟ್‌ ಬೆಲೆ ಎಷ್ಟು ಗೊತ್ತಾ?: ಕೇಳಿದ್ರೆ ಶಾಕ್‌ ಆಗ್ತೀರಾ ..!

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!