ಬೇರ ಇಂದು ರಾಜ್ಯಾದ್ಯಂತ ಬಿಡುಗಡೆ: ಧರ್ಮ ಸಂಘರ್ಷ ಜೊತೆಗೆ ಹಲವು ಅಂಶಗಳ ಬಗ್ಗೆ ಸಿನಿಮಾದಲ್ಲಿ ಬಿತ್ತರ

ಬೇರ ಇಂದು ರಾಜ್ಯಾದ್ಯಂತ ಬಿಡುಗಡೆ: ಧರ್ಮ ಸಂಘರ್ಷ ಜೊತೆಗೆ ಹಲವು ಅಂಶಗಳ ಬಗ್ಗೆ ಸಿನಿಮಾದಲ್ಲಿ ಬಿತ್ತರ

Published : Jun 16, 2023, 03:05 PM IST

ಕರಾವಳಿ ಭಾಗದ ನೈಜ ಘಟನೆಯನ್ನು ಆಧರಿಸಿ ಬೇರ ಸಿನಿಮಾ ಮಾಡಲಾಗಿದೆ. ಚಿತ್ರದಲ್ಲಿ ಅಲ್ಲಿನ ಧರ್ಮ ಸಂಘರ್ಷದ ಜೊತೆಗೆ ಹಲವು ಅಂಶಗಳನ್ನು ಹೇಳಲಾಗಿದೆ.

ಈ ಹಿಂದೆ ಕಿರುತೆರೆಯಲ್ಲಿ ಧಾರಾವಾಹಿ ನಿರ್ದೇಶನದ ಮೂಲಕ ಗುರುತಿಸಿಕೊಂಡಿರುವ ವಿನು ಬಳಂಜ “ಬೇರ’ ಎಂಬ ಚಿತ್ರ ನಿರ್ದೇಶಿಸುವ ಮೂಲಕ ಹಿರಿತೆರೆಗೆ ಪಾದಾರ್ಪಣೆ ಮಾಡಿದ್ಧಾರೆ. ಈ ಚಿತ್ರದ ಬಗ್ಗೆ ಈಗಾಗಲೇ ಟಾಕ್ ಶುರುವಾಗಿದ್ದು ಕಾಶ್ಮೀರ್ ಫೈಲ್ಸ್, ದಿ ಕೇರಳ ಸ್ಟೋರಿಯಂತೆ ಇದು ಕರಾವಳಿ ಸ್ಟೋರಿ ಎನ್ನುತ್ತಿದೆ ಚಿತ್ರತಂಡ. ಎರಡು ಧರ್ಮಗಳ ನಡುವಿನ ಸೂಕ್ಷ್ಮ ವಿಚಾರದ ತೊಳಲಾಟ ಚಿತ್ರದಲ್ಲಿದೆ. ಬೇರ ಇದು ಸಾವಿನ ವ್ಯಾಪಾರ ಎಂಬ ಟ್ಯಾಗ್‌ಲೈನ್‌ನನ್ನು ಹೊಂದಿದೆ.  ಎಸ್ಎಲ್ವಿ ಕಲರ್ಸ್ ಬ್ಯಾನರ್‌ನಲ್ಲಿ ದಿವಾಕರ ದಾಸ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಸುಮನ್ ದತ್ತಣ್ಣ, ಯಶ್ ಶೆಟ್ಟಿ ಹರ್ಷಿಕಾ ಪೂಣಚ್ಚ ಮೊದಲಾದವರು ನಟಿಸಿದ್ದು ಮಣಿಕಾಂತ್ ಕದ್ರಿ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ: Adipurush Release: ಆದಿಪುರುಷ್ ಒಂದು ಟಿಕೆಟ್‌ ಬೆಲೆ ಎಷ್ಟು ಗೊತ್ತಾ?: ಕೇಳಿದ್ರೆ ಶಾಕ್‌ ಆಗ್ತೀರಾ ..!

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?