ವಿಷ್ಣು - ಬಾಲು ಸ್ನೇಹದ ನೆನಪುಗಳನ್ನು ಮೆಲುಕು ಹಾಕಿದ ಭಾರತಿ!

ವಿಷ್ಣು - ಬಾಲು ಸ್ನೇಹದ ನೆನಪುಗಳನ್ನು ಮೆಲುಕು ಹಾಕಿದ ಭಾರತಿ!

Suvarna News   | Asianet News
Published : Aug 23, 2020, 04:44 PM IST

ಕೊರೋನಾ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆದಷ್ಟು ಬೇಗ ಗುಣಮುಖರಾಗಲಿ ಎಂದು ಕನ್ನಡ ಚಿತ್ರರಂಗದ ನಟ-ನಟಿಯರು ಭಗವಂತನಲ್ಲಿ ಪ್ರಾರ್ಥಿಸುತ್ತಿದ್ದಾರೆ. ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಸಹ  ಎಸ್‌ಪಿಬಿ ಅವರ ಬಗ್ಗೆ ಮಾತನಾಡಿದ್ದಾರೆ.  ವಿಷ್ಣುವರ್ಧನ್ ಹಾಗೂ ಬಾಲು ಅವರ ಸ್ನೇಹ ಸಂಬಂಧ, ಸಿನಿಮಾ ಜರ್ನಿ ಬಗ್ಗೆ ಹೇಳಿದ್ದಾರೆ. ಗಾಯಕ ಬಾಲು ಆದಷ್ಟು ಬೇಗ ಆರೋಗ್ಯವಂತರಾಗಿ ಮತ್ತೊಮ್ಮೆ ಹಾಡಲು ಪ್ರಾರಂಭಿಸಬೇಕೆಂದು ಹೇಳಿದ್ದಾರೆ.

ಕೊರೋನಾ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆದಷ್ಟು ಬೇಗ ಗುಣಮುಖರಾಗಲಿ ಎಂದು ಕನ್ನಡ ಚಿತ್ರರಂಗದ ನಟ-ನಟಿಯರು ಭಗವಂತನಲ್ಲಿ ಪ್ರಾರ್ಥಿಸುತ್ತಿದ್ದಾರೆ. ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಸಹ  ಎಸ್‌ಪಿಬಿ ಅವರ ಬಗ್ಗೆ ಮಾತನಾಡಿದ್ದಾರೆ.  ವಿಷ್ಣುವರ್ಧನ್ ಹಾಗೂ ಬಾಲು ಅವರ ಸ್ನೇಹ ಸಂಬಂಧ, ಸಿನಿಮಾ ಜರ್ನಿ ಬಗ್ಗೆ ಹೇಳಿದ್ದಾರೆ. ಗಾಯಕ ಬಾಲು ಆದಷ್ಟು ಬೇಗ ಆರೋಗ್ಯವಂತರಾಗಿ ಮತ್ತೊಮ್ಮೆ ಹಾಡಲು ಪ್ರಾರಂಭಿಸಬೇಕೆಂದು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainmet 
 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?