ವಿಷ್ಣು - ಬಾಲು ಸ್ನೇಹದ ನೆನಪುಗಳನ್ನು ಮೆಲುಕು ಹಾಕಿದ ಭಾರತಿ!

ವಿಷ್ಣು - ಬಾಲು ಸ್ನೇಹದ ನೆನಪುಗಳನ್ನು ಮೆಲುಕು ಹಾಕಿದ ಭಾರತಿ!

Suvarna News   | Asianet News
Published : Aug 23, 2020, 04:44 PM IST

ಕೊರೋನಾ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆದಷ್ಟು ಬೇಗ ಗುಣಮುಖರಾಗಲಿ ಎಂದು ಕನ್ನಡ ಚಿತ್ರರಂಗದ ನಟ-ನಟಿಯರು ಭಗವಂತನಲ್ಲಿ ಪ್ರಾರ್ಥಿಸುತ್ತಿದ್ದಾರೆ. ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಸಹ  ಎಸ್‌ಪಿಬಿ ಅವರ ಬಗ್ಗೆ ಮಾತನಾಡಿದ್ದಾರೆ.  ವಿಷ್ಣುವರ್ಧನ್ ಹಾಗೂ ಬಾಲು ಅವರ ಸ್ನೇಹ ಸಂಬಂಧ, ಸಿನಿಮಾ ಜರ್ನಿ ಬಗ್ಗೆ ಹೇಳಿದ್ದಾರೆ. ಗಾಯಕ ಬಾಲು ಆದಷ್ಟು ಬೇಗ ಆರೋಗ್ಯವಂತರಾಗಿ ಮತ್ತೊಮ್ಮೆ ಹಾಡಲು ಪ್ರಾರಂಭಿಸಬೇಕೆಂದು ಹೇಳಿದ್ದಾರೆ.

ಕೊರೋನಾ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆದಷ್ಟು ಬೇಗ ಗುಣಮುಖರಾಗಲಿ ಎಂದು ಕನ್ನಡ ಚಿತ್ರರಂಗದ ನಟ-ನಟಿಯರು ಭಗವಂತನಲ್ಲಿ ಪ್ರಾರ್ಥಿಸುತ್ತಿದ್ದಾರೆ. ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಸಹ  ಎಸ್‌ಪಿಬಿ ಅವರ ಬಗ್ಗೆ ಮಾತನಾಡಿದ್ದಾರೆ.  ವಿಷ್ಣುವರ್ಧನ್ ಹಾಗೂ ಬಾಲು ಅವರ ಸ್ನೇಹ ಸಂಬಂಧ, ಸಿನಿಮಾ ಜರ್ನಿ ಬಗ್ಗೆ ಹೇಳಿದ್ದಾರೆ. ಗಾಯಕ ಬಾಲು ಆದಷ್ಟು ಬೇಗ ಆರೋಗ್ಯವಂತರಾಗಿ ಮತ್ತೊಮ್ಮೆ ಹಾಡಲು ಪ್ರಾರಂಭಿಸಬೇಕೆಂದು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainmet 
 

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!