ವಿಷ್ಣು - ಬಾಲು ಸ್ನೇಹದ ನೆನಪುಗಳನ್ನು ಮೆಲುಕು ಹಾಕಿದ ಭಾರತಿ!

Aug 23, 2020, 4:44 PM IST

ಕೊರೋನಾ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆದಷ್ಟು ಬೇಗ ಗುಣಮುಖರಾಗಲಿ ಎಂದು ಕನ್ನಡ ಚಿತ್ರರಂಗದ ನಟ-ನಟಿಯರು ಭಗವಂತನಲ್ಲಿ ಪ್ರಾರ್ಥಿಸುತ್ತಿದ್ದಾರೆ. ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಸಹ  ಎಸ್‌ಪಿಬಿ ಅವರ ಬಗ್ಗೆ ಮಾತನಾಡಿದ್ದಾರೆ.  ವಿಷ್ಣುವರ್ಧನ್ ಹಾಗೂ ಬಾಲು ಅವರ ಸ್ನೇಹ ಸಂಬಂಧ, ಸಿನಿಮಾ ಜರ್ನಿ ಬಗ್ಗೆ ಹೇಳಿದ್ದಾರೆ. ಗಾಯಕ ಬಾಲು ಆದಷ್ಟು ಬೇಗ ಆರೋಗ್ಯವಂತರಾಗಿ ಮತ್ತೊಮ್ಮೆ ಹಾಡಲು ಪ್ರಾರಂಭಿಸಬೇಕೆಂದು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainmet