ಲೀಲಾವತಿಯವರ ಅಗಲಿಕೆಯಿಂದ ಕನ್ನಡ ಚಿತ್ರರಂಗ ಬಡವಾಗಿದೆ: ಯಡಿಯೂರಪ್ಪ

ಲೀಲಾವತಿಯವರ ಅಗಲಿಕೆಯಿಂದ ಕನ್ನಡ ಚಿತ್ರರಂಗ ಬಡವಾಗಿದೆ: ಯಡಿಯೂರಪ್ಪ

Published : Dec 09, 2023, 01:05 PM IST

ಸಿನಿಮಾ ರಂಗಕ್ಕೆ ಲೀಲಾವತಿಯವರ ಕೊಡುಗೆ ಅಪಾರ
ಲೀಲಾವತಿಯವರ ಅಗಲಿಕೆಯಿಂದ ರಾಜ್ಯ ಬಡವಾಗಿದೆ
ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಬರಲಿ ಬಿಎಸ್‌ವೈ

ಕನ್ನಡದ ಮೇರು ನಟಿ ಲೀಲಾವತಿ ವಿಧಿವಶರಾಗಿದ್ದಾರೆ. ಸುಮಾರು 600ಕ್ಕೂ ಅಧಿಕ ಚಿತ್ರದಲ್ಲಿ ಲೀಲಾವತಿ(Leelavathi) ನಟಿಸಿದ್ದಾರೆ. ಬೆಳ್ತಂಗಡಿಯ ಪುಟ್ಟ ಹಳ್ಳಿಯಲ್ಲಿ ಹುಟ್ಟಿ ಚಿತ್ರರಂಗದಲ್ಲಿ ಮಿಂಚಿದ್ದಾರೆ. ಸಿನಿಮಾ ರಂಗಕ್ಕೆ ಲೀಲಾವತಿಯವರ ಕೊಡುಗೆ ಅಪಾರವಾದದ್ದಾಗಿದೆ. ಲೀಲಾವತಿಯವರ ಅಗಲಿಕೆಯಿಂದ ಕನ್ನಡ ಚಿತ್ರರಂಗ ಬಡವಾಗಿದೆ. ಕುಟುಂಬಕ್ಕೆ ನೋವು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ(BS Yediyurappa) ಹೇಳಿದ್ದಾರೆ. ಕನ್ನಡ, ತಮಿಳು, ತೆಲುಗು, ಮಲೆಯಾಳಂನಲ್ಲಿ ಅವರು ನಟಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಲೀಲಾವತಿ-ವಿನೋದ್ ಅಪರೂಪದ ತಾಯಿ-ಮಗ,ಶ್ರೇಷ್ಠ ನಟಿ ನಮ್ಮನ್ನು ಆಗಲಿದ್ದಾರೆ: ಸಿಎಂ

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more