ಚಿರು ಬಗ್ಗೆ ಗಾಯಕ ವಿಜಯ್ ಪ್ರಕಾಶ್ ಮಾತುಗಳಿವು

ಚಿರು ಬಗ್ಗೆ ಗಾಯಕ ವಿಜಯ್ ಪ್ರಕಾಶ್ ಮಾತುಗಳಿವು

Published : Jun 08, 2020, 05:13 PM IST

ಕನ್ನಡ ಚಿತ್ರರಂಗದ 'ವಾಯುಪುತ್ರ', 'ಗಂಡೆದೆ; ವೀರ ಚಿರು ಸರ್ಜಾ ಇನ್ನಿಲ್ಲ ಎಂಬ ವಾಸ್ತವವನ್ನು ಅರಗಿಸಿಕೊಳ್ಳಲಾಗದಿದ್ದರೂ ಅದು ಸತ್ಯ. ಸರ್ಜಾ ಕುಟುಂಬದಲ್ಲಿ ಚಿರಿ ನಗು, ತುಂಟಾಟ ಕೊನೆಯಾಗಿದೆ. ಇನ್ನೆಂದೂ ಬಾರದ ಲೋಕಕ್ಕೆ ಚಿರು ತೆರಳಿದ್ದಾರೆ. 

ಬೆಂಗಳೂರು (ಜೂ. 08): ಕನ್ನಡ ಚಿತ್ರರಂಗದ 'ವಾಯುಪುತ್ರ', 'ಗಂಡೆದೆ; ವೀರ ಚಿರು ಸರ್ಜಾ ಇನ್ನಿಲ್ಲ ಎಂಬ ವಾಸ್ತವವನ್ನು ಅರಗಿಸಿಕೊಳ್ಳಲಾಗದಿದ್ದರೂ ಅದು ಸತ್ಯ. ಸರ್ಜಾ ಕುಟುಂಬದಲ್ಲಿ ಚಿರಿ ನಗು, ತುಂಟಾಟ ಕೊನೆಯಾಗಿದೆ. ಇನ್ನೆಂದೂ ಬಾರದ ಲೋಕಕ್ಕೆ ಚಿರು ತೆರಳಿದ್ದಾರೆ. 

ಚಿರು ಒಡನಾಟದ ಬಗ್ಗೆ ಗಾಯಕ ವಿಜಯ್ ಪ್ರಕಾಶ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ' ಕನ್ನಡ ಚಿತ್ರರಂಗಕ್ಕೆ ಇದು ತುಂಬಲಾರದ ನಷ್ಟ. ಒಬ್ಬ ಕಲಾವಿದನಾಗಿ ಅವನು ಅದೆಷ್ಟು ಕನಸುಗಳನ್ನು ಕಂಡಿದ್ದನೋ ಏನೋ.... ಹೀಗಾಗಬಾರದಿತ್ತು. ಅವನ ಕೆಲವು ಸಿನಿಮಾಗಳಿಗೆ ಹಾಡಿರುವ ನೆನಪು ನನ್ನದು' ಎಂದರು. 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?