ಚಿರು ಬಗ್ಗೆ ಗಾಯಕ ವಿಜಯ್ ಪ್ರಕಾಶ್ ಮಾತುಗಳಿವು

ಚಿರು ಬಗ್ಗೆ ಗಾಯಕ ವಿಜಯ್ ಪ್ರಕಾಶ್ ಮಾತುಗಳಿವು

Published : Jun 08, 2020, 05:13 PM IST

ಕನ್ನಡ ಚಿತ್ರರಂಗದ 'ವಾಯುಪುತ್ರ', 'ಗಂಡೆದೆ; ವೀರ ಚಿರು ಸರ್ಜಾ ಇನ್ನಿಲ್ಲ ಎಂಬ ವಾಸ್ತವವನ್ನು ಅರಗಿಸಿಕೊಳ್ಳಲಾಗದಿದ್ದರೂ ಅದು ಸತ್ಯ. ಸರ್ಜಾ ಕುಟುಂಬದಲ್ಲಿ ಚಿರಿ ನಗು, ತುಂಟಾಟ ಕೊನೆಯಾಗಿದೆ. ಇನ್ನೆಂದೂ ಬಾರದ ಲೋಕಕ್ಕೆ ಚಿರು ತೆರಳಿದ್ದಾರೆ. 

ಬೆಂಗಳೂರು (ಜೂ. 08): ಕನ್ನಡ ಚಿತ್ರರಂಗದ 'ವಾಯುಪುತ್ರ', 'ಗಂಡೆದೆ; ವೀರ ಚಿರು ಸರ್ಜಾ ಇನ್ನಿಲ್ಲ ಎಂಬ ವಾಸ್ತವವನ್ನು ಅರಗಿಸಿಕೊಳ್ಳಲಾಗದಿದ್ದರೂ ಅದು ಸತ್ಯ. ಸರ್ಜಾ ಕುಟುಂಬದಲ್ಲಿ ಚಿರಿ ನಗು, ತುಂಟಾಟ ಕೊನೆಯಾಗಿದೆ. ಇನ್ನೆಂದೂ ಬಾರದ ಲೋಕಕ್ಕೆ ಚಿರು ತೆರಳಿದ್ದಾರೆ. 

ಚಿರು ಒಡನಾಟದ ಬಗ್ಗೆ ಗಾಯಕ ವಿಜಯ್ ಪ್ರಕಾಶ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ' ಕನ್ನಡ ಚಿತ್ರರಂಗಕ್ಕೆ ಇದು ತುಂಬಲಾರದ ನಷ್ಟ. ಒಬ್ಬ ಕಲಾವಿದನಾಗಿ ಅವನು ಅದೆಷ್ಟು ಕನಸುಗಳನ್ನು ಕಂಡಿದ್ದನೋ ಏನೋ.... ಹೀಗಾಗಬಾರದಿತ್ತು. ಅವನ ಕೆಲವು ಸಿನಿಮಾಗಳಿಗೆ ಹಾಡಿರುವ ನೆನಪು ನನ್ನದು' ಎಂದರು. 

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!