ಚಿರು ಬಗ್ಗೆ ಆಟಗಾರ ಸಿನೆಮಾ ನಿರ್ದೇಶಕ ಚೈತನ್ಯ ಮಾತು

ಚಿರು ಬಗ್ಗೆ ಆಟಗಾರ ಸಿನೆಮಾ ನಿರ್ದೇಶಕ ಚೈತನ್ಯ ಮಾತು

Suvarna News   | Asianet News
Published : Jun 08, 2020, 04:56 PM IST

ತಮ್ಮ ಪಾತ್ರಕ್ಕೆ ನ್ಯಾಯ ತುಂಬುವಂತೆ ಕೆಲಸ ಮಾಡುವಂತಹ ನಟರಾಗಿದ್ದರು. ಹೀಗಾಗಿ ಅವರೊಂದಿಗೆ ನಾಲ್ಕು ಸಿನೆಮಾಗಳನ್ನು ಮಾಡಲು ಸಾಧ್ಯವಾಗಿದ್ದು. ಅವರನ್ನು ಕಳೆದುಕೊಂಡಿದ್ದು ನಿಜಕ್ಕೂ ಆಘಾತ ತಂದಿದೆ ಎಂದಿದ್ದಾರೆ ಆಟಗಾರರ ಸಿನಿಮಾ ನಿರ್ದೇಶಕ ಚೈತನ್ಯ. 

ಬೆಂಗಳೂರು(ಜೂ.08): ಚಿರಂಜೀವಿ ಸರ್ಜಾ ತುಂಬಾ ಸ್ನೇಹಜೀವಿಯಾಗಿದ್ದರು. ಅವರು ವೃತ್ತಿಪರ ಹಾಗೂ ಕಠಿಣ ಶ್ರಮ ಪಡುವಂತಹ ನಟರಾಗಿದ್ದರು ಎಂದು ಆಟಗಾರ ಸಿನೆಮಾ ನಿರ್ದೇಶಕ ಚೈತನ್ಯ ತಮ್ಮ ಹಾಗೂ ಚಿರು ನಡುವಿನ ಒಡನಾಟವನ್ನು ಸುವರ್ಣ ನ್ಯೂಸ್‌ನೊಂದಿಗೆ ಹಂಚಿಕೊಂಡಿದ್ದಾರೆ.

ತಮ್ಮ ಪಾತ್ರಕ್ಕೆ ನ್ಯಾಯ ತುಂಬುವಂತೆ ಕೆಲಸ ಮಾಡುವಂತಹ ನಟರಾಗಿದ್ದರು. ಹೀಗಾಗಿ ಅವರೊಂದಿಗೆ ನಾಲ್ಕು ಸಿನೆಮಾಗಳನ್ನು ಮಾಡಲು ಸಾಧ್ಯವಾಗಿದ್ದು. ಅವರನ್ನು ಕಳೆದುಕೊಂಡಿದ್ದು ನಿಜಕ್ಕೂ ಆಘಾತ ತಂದಿದೆ.

ಅವರು ಯಾವಾಗಲೂ ಜಾಲಿಯಾಗಿರುತ್ತಿದ್ದರು. ಮತ್ತೆ ತಮ್ಮ ಸುತ್ತಲು ಇರುವವರಿಗೆ Positiveness ತುಂಬುತ್ತಿದ್ದಂತಹ ನಟರಾಗಿದ್ದರು. ತಾವು ಖುಷಿಯಾಗಿರುವುದು ಮಾತ್ರವಲ್ಲ, ಇತರರು ಖುಷಿಯಾಗಿರುವಂತೆ ಮಾಡುತ್ತಿದ್ದರು ಎಂದು ನಟ ಚೈತನ್ಯ ಹೇಳಿದ್ದಾರೆ.

ಹೆಚ್ಚಿನ ವಿಡಿಯೋಗಳನ್ನು ನೋಡಲು ಕ್ಲಿಕ್ಕಿಸಿ Chiranjeevi Sarja
 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!