ಚಿರು ಬಗ್ಗೆ ಆಟಗಾರ ಸಿನೆಮಾ ನಿರ್ದೇಶಕ ಚೈತನ್ಯ ಮಾತು

ಚಿರು ಬಗ್ಗೆ ಆಟಗಾರ ಸಿನೆಮಾ ನಿರ್ದೇಶಕ ಚೈತನ್ಯ ಮಾತು

Suvarna News   | Asianet News
Published : Jun 08, 2020, 04:56 PM IST

ತಮ್ಮ ಪಾತ್ರಕ್ಕೆ ನ್ಯಾಯ ತುಂಬುವಂತೆ ಕೆಲಸ ಮಾಡುವಂತಹ ನಟರಾಗಿದ್ದರು. ಹೀಗಾಗಿ ಅವರೊಂದಿಗೆ ನಾಲ್ಕು ಸಿನೆಮಾಗಳನ್ನು ಮಾಡಲು ಸಾಧ್ಯವಾಗಿದ್ದು. ಅವರನ್ನು ಕಳೆದುಕೊಂಡಿದ್ದು ನಿಜಕ್ಕೂ ಆಘಾತ ತಂದಿದೆ ಎಂದಿದ್ದಾರೆ ಆಟಗಾರರ ಸಿನಿಮಾ ನಿರ್ದೇಶಕ ಚೈತನ್ಯ. 

ಬೆಂಗಳೂರು(ಜೂ.08): ಚಿರಂಜೀವಿ ಸರ್ಜಾ ತುಂಬಾ ಸ್ನೇಹಜೀವಿಯಾಗಿದ್ದರು. ಅವರು ವೃತ್ತಿಪರ ಹಾಗೂ ಕಠಿಣ ಶ್ರಮ ಪಡುವಂತಹ ನಟರಾಗಿದ್ದರು ಎಂದು ಆಟಗಾರ ಸಿನೆಮಾ ನಿರ್ದೇಶಕ ಚೈತನ್ಯ ತಮ್ಮ ಹಾಗೂ ಚಿರು ನಡುವಿನ ಒಡನಾಟವನ್ನು ಸುವರ್ಣ ನ್ಯೂಸ್‌ನೊಂದಿಗೆ ಹಂಚಿಕೊಂಡಿದ್ದಾರೆ.

ತಮ್ಮ ಪಾತ್ರಕ್ಕೆ ನ್ಯಾಯ ತುಂಬುವಂತೆ ಕೆಲಸ ಮಾಡುವಂತಹ ನಟರಾಗಿದ್ದರು. ಹೀಗಾಗಿ ಅವರೊಂದಿಗೆ ನಾಲ್ಕು ಸಿನೆಮಾಗಳನ್ನು ಮಾಡಲು ಸಾಧ್ಯವಾಗಿದ್ದು. ಅವರನ್ನು ಕಳೆದುಕೊಂಡಿದ್ದು ನಿಜಕ್ಕೂ ಆಘಾತ ತಂದಿದೆ.

ಅವರು ಯಾವಾಗಲೂ ಜಾಲಿಯಾಗಿರುತ್ತಿದ್ದರು. ಮತ್ತೆ ತಮ್ಮ ಸುತ್ತಲು ಇರುವವರಿಗೆ Positiveness ತುಂಬುತ್ತಿದ್ದಂತಹ ನಟರಾಗಿದ್ದರು. ತಾವು ಖುಷಿಯಾಗಿರುವುದು ಮಾತ್ರವಲ್ಲ, ಇತರರು ಖುಷಿಯಾಗಿರುವಂತೆ ಮಾಡುತ್ತಿದ್ದರು ಎಂದು ನಟ ಚೈತನ್ಯ ಹೇಳಿದ್ದಾರೆ.

ಹೆಚ್ಚಿನ ವಿಡಿಯೋಗಳನ್ನು ನೋಡಲು ಕ್ಲಿಕ್ಕಿಸಿ Chiranjeevi Sarja
 

04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?