ಚಿರು ಬಗ್ಗೆ ಆಟಗಾರ ಸಿನೆಮಾ ನಿರ್ದೇಶಕ ಚೈತನ್ಯ ಮಾತು

ಚಿರು ಬಗ್ಗೆ ಆಟಗಾರ ಸಿನೆಮಾ ನಿರ್ದೇಶಕ ಚೈತನ್ಯ ಮಾತು

Suvarna News   | Asianet News
Published : Jun 08, 2020, 04:56 PM IST

ತಮ್ಮ ಪಾತ್ರಕ್ಕೆ ನ್ಯಾಯ ತುಂಬುವಂತೆ ಕೆಲಸ ಮಾಡುವಂತಹ ನಟರಾಗಿದ್ದರು. ಹೀಗಾಗಿ ಅವರೊಂದಿಗೆ ನಾಲ್ಕು ಸಿನೆಮಾಗಳನ್ನು ಮಾಡಲು ಸಾಧ್ಯವಾಗಿದ್ದು. ಅವರನ್ನು ಕಳೆದುಕೊಂಡಿದ್ದು ನಿಜಕ್ಕೂ ಆಘಾತ ತಂದಿದೆ ಎಂದಿದ್ದಾರೆ ಆಟಗಾರರ ಸಿನಿಮಾ ನಿರ್ದೇಶಕ ಚೈತನ್ಯ. 

ಬೆಂಗಳೂರು(ಜೂ.08): ಚಿರಂಜೀವಿ ಸರ್ಜಾ ತುಂಬಾ ಸ್ನೇಹಜೀವಿಯಾಗಿದ್ದರು. ಅವರು ವೃತ್ತಿಪರ ಹಾಗೂ ಕಠಿಣ ಶ್ರಮ ಪಡುವಂತಹ ನಟರಾಗಿದ್ದರು ಎಂದು ಆಟಗಾರ ಸಿನೆಮಾ ನಿರ್ದೇಶಕ ಚೈತನ್ಯ ತಮ್ಮ ಹಾಗೂ ಚಿರು ನಡುವಿನ ಒಡನಾಟವನ್ನು ಸುವರ್ಣ ನ್ಯೂಸ್‌ನೊಂದಿಗೆ ಹಂಚಿಕೊಂಡಿದ್ದಾರೆ.

ತಮ್ಮ ಪಾತ್ರಕ್ಕೆ ನ್ಯಾಯ ತುಂಬುವಂತೆ ಕೆಲಸ ಮಾಡುವಂತಹ ನಟರಾಗಿದ್ದರು. ಹೀಗಾಗಿ ಅವರೊಂದಿಗೆ ನಾಲ್ಕು ಸಿನೆಮಾಗಳನ್ನು ಮಾಡಲು ಸಾಧ್ಯವಾಗಿದ್ದು. ಅವರನ್ನು ಕಳೆದುಕೊಂಡಿದ್ದು ನಿಜಕ್ಕೂ ಆಘಾತ ತಂದಿದೆ.

ಅವರು ಯಾವಾಗಲೂ ಜಾಲಿಯಾಗಿರುತ್ತಿದ್ದರು. ಮತ್ತೆ ತಮ್ಮ ಸುತ್ತಲು ಇರುವವರಿಗೆ Positiveness ತುಂಬುತ್ತಿದ್ದಂತಹ ನಟರಾಗಿದ್ದರು. ತಾವು ಖುಷಿಯಾಗಿರುವುದು ಮಾತ್ರವಲ್ಲ, ಇತರರು ಖುಷಿಯಾಗಿರುವಂತೆ ಮಾಡುತ್ತಿದ್ದರು ಎಂದು ನಟ ಚೈತನ್ಯ ಹೇಳಿದ್ದಾರೆ.

ಹೆಚ್ಚಿನ ವಿಡಿಯೋಗಳನ್ನು ನೋಡಲು ಕ್ಲಿಕ್ಕಿಸಿ Chiranjeevi Sarja
 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?