ಚಿರು ಒಳ್ಳೆಯ Human Being ವ್ಯಕ್ತಿ: ನಟ ಜೈ ಜಗದೀಶ್

ಚಿರು ಒಳ್ಳೆಯ Human Being ವ್ಯಕ್ತಿ: ನಟ ಜೈ ಜಗದೀಶ್

Suvarna News   | Asianet News
Published : Jun 08, 2020, 04:40 PM IST

ಚಿರು ಒಬ್ಬ ಒಳ್ಳೆಯ ಹೀರೋ, ಅದಕ್ಕಿಂತ ಹೆಚ್ಚಾಗಿ ಅವರೊಬ್ಬ Human Being ವ್ಯಕ್ತಿ. ಹಿರಿಯರಿಗೆ ಗೌರವಕೊಟ್ಟು, ಎಲ್ಲರ ಜತೆ ಬೆರೆಯುತ್ತಿದ್ದ ವ್ಯಕ್ತಿಯಾಗಿದ್ದರು. ಚಿರು ನಿಧನದ ವಿಚಾರ ತಿಳಿದ ನಂತರ ಮನಸು-ಹೃದಯ ಯಾವುದು ಸರಿಯಾಗಿಲ್ಲ. ಯಾಕೆ ದೇವರು ಇನ್ನು ಬೆಳೆಯುತ್ತಿರುವರಿಗೆ ಈ ರೀತಿ ಮಾಡಿದ ಅಂತ ಅರ್ಥವಾಗುತ್ತಿಲ್ಲ ಎಂದು ಜೈ ಜಗದೀಶ್ ಹೇಳಿದ್ದಾರೆ. 

ಬೆಂಗಳೂರು(ಜೂ.08): ಕನ್ನಡ ಚಿತ್ರರಂಗ ಚಿರಂಜೀವಿ ಸರ್ಜಾ ನಿಧನಕ್ಕೆ ಕಂಬನಿ ಮಿಡಿಯುತ್ತಿದೆ. ಹಿರಿಯ ನಟ ಜೈ ಜಗದೀಶ್ ತಮ್ಮ ಹಾಗೂ ಚಿರು ಸರ್ಜಾ ಜತೆಗಿನ ಒಡನಾಟವನ್ನು ಸುವರ್ಣ ನ್ಯೂಸ್ ಜತೆ ಹಂಚಿಕೊಂಡಿದ್ದಾರೆ.

ಚಿರು ಒಬ್ಬ ಒಳ್ಳೆಯ ಹೀರೋ, ಅದಕ್ಕಿಂತ ಹೆಚ್ಚಾಗಿ ಅವರೊಬ್ಬ Human Being ವ್ಯಕ್ತಿ. ಹಿರಿಯರಿಗೆ ಗೌರವಕೊಟ್ಟು, ಎಲ್ಲರ ಜತೆ ಬೆರೆಯುತ್ತಿದ್ದ ವ್ಯಕ್ತಿಯಾಗಿದ್ದರು. ಚಿರು ನಿಧನದ ವಿಚಾರ ತಿಳಿದ ನಂತರ ಮನಸು-ಹೃದಯ ಯಾವುದು ಸರಿಯಾಗಿಲ್ಲ. ಯಾಕೆ ದೇವರು ಇನ್ನು ಬೆಳೆಯುತ್ತಿರುವರಿಗೆ ಈ ರೀತಿ ಮಾಡಿದ ಅಂತ ಅರ್ಥವಾಗುತ್ತಿಲ್ಲ ಎಂದು ಜೈ ಜಗದೀಶ್ ಹೇಳಿದ್ದಾರೆ. 

ದೇವರು ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ, ಚಿರು ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಜೈ ಜಗದೀಶ್ ತಮ್ಮ ನುಡಿನಮನ ಅರ್ಪಿಸಿದ್ದಾರೆ.

ಹೆಚ್ಚಿನ ವಿಡಿಯೋಗಳನ್ನು ನೋಡಲು ಕ್ಲಿಕ್ಕಿಸಿ Chiranjeevi Sarja
 

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್