ಚಿರು ಒಳ್ಳೆಯ Human Being ವ್ಯಕ್ತಿ: ನಟ ಜೈ ಜಗದೀಶ್

ಚಿರು ಒಳ್ಳೆಯ Human Being ವ್ಯಕ್ತಿ: ನಟ ಜೈ ಜಗದೀಶ್

Suvarna News   | Asianet News
Published : Jun 08, 2020, 04:40 PM IST

ಚಿರು ಒಬ್ಬ ಒಳ್ಳೆಯ ಹೀರೋ, ಅದಕ್ಕಿಂತ ಹೆಚ್ಚಾಗಿ ಅವರೊಬ್ಬ Human Being ವ್ಯಕ್ತಿ. ಹಿರಿಯರಿಗೆ ಗೌರವಕೊಟ್ಟು, ಎಲ್ಲರ ಜತೆ ಬೆರೆಯುತ್ತಿದ್ದ ವ್ಯಕ್ತಿಯಾಗಿದ್ದರು. ಚಿರು ನಿಧನದ ವಿಚಾರ ತಿಳಿದ ನಂತರ ಮನಸು-ಹೃದಯ ಯಾವುದು ಸರಿಯಾಗಿಲ್ಲ. ಯಾಕೆ ದೇವರು ಇನ್ನು ಬೆಳೆಯುತ್ತಿರುವರಿಗೆ ಈ ರೀತಿ ಮಾಡಿದ ಅಂತ ಅರ್ಥವಾಗುತ್ತಿಲ್ಲ ಎಂದು ಜೈ ಜಗದೀಶ್ ಹೇಳಿದ್ದಾರೆ. 

ಬೆಂಗಳೂರು(ಜೂ.08): ಕನ್ನಡ ಚಿತ್ರರಂಗ ಚಿರಂಜೀವಿ ಸರ್ಜಾ ನಿಧನಕ್ಕೆ ಕಂಬನಿ ಮಿಡಿಯುತ್ತಿದೆ. ಹಿರಿಯ ನಟ ಜೈ ಜಗದೀಶ್ ತಮ್ಮ ಹಾಗೂ ಚಿರು ಸರ್ಜಾ ಜತೆಗಿನ ಒಡನಾಟವನ್ನು ಸುವರ್ಣ ನ್ಯೂಸ್ ಜತೆ ಹಂಚಿಕೊಂಡಿದ್ದಾರೆ.

ಚಿರು ಒಬ್ಬ ಒಳ್ಳೆಯ ಹೀರೋ, ಅದಕ್ಕಿಂತ ಹೆಚ್ಚಾಗಿ ಅವರೊಬ್ಬ Human Being ವ್ಯಕ್ತಿ. ಹಿರಿಯರಿಗೆ ಗೌರವಕೊಟ್ಟು, ಎಲ್ಲರ ಜತೆ ಬೆರೆಯುತ್ತಿದ್ದ ವ್ಯಕ್ತಿಯಾಗಿದ್ದರು. ಚಿರು ನಿಧನದ ವಿಚಾರ ತಿಳಿದ ನಂತರ ಮನಸು-ಹೃದಯ ಯಾವುದು ಸರಿಯಾಗಿಲ್ಲ. ಯಾಕೆ ದೇವರು ಇನ್ನು ಬೆಳೆಯುತ್ತಿರುವರಿಗೆ ಈ ರೀತಿ ಮಾಡಿದ ಅಂತ ಅರ್ಥವಾಗುತ್ತಿಲ್ಲ ಎಂದು ಜೈ ಜಗದೀಶ್ ಹೇಳಿದ್ದಾರೆ. 

ದೇವರು ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ, ಚಿರು ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಜೈ ಜಗದೀಶ್ ತಮ್ಮ ನುಡಿನಮನ ಅರ್ಪಿಸಿದ್ದಾರೆ.

ಹೆಚ್ಚಿನ ವಿಡಿಯೋಗಳನ್ನು ನೋಡಲು ಕ್ಲಿಕ್ಕಿಸಿ Chiranjeevi Sarja
 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?