ಚಿರು ಒಳ್ಳೆಯ Human Being ವ್ಯಕ್ತಿ: ನಟ ಜೈ ಜಗದೀಶ್

ಚಿರು ಒಳ್ಳೆಯ Human Being ವ್ಯಕ್ತಿ: ನಟ ಜೈ ಜಗದೀಶ್

Suvarna News   | Asianet News
Published : Jun 08, 2020, 04:40 PM IST

ಚಿರು ಒಬ್ಬ ಒಳ್ಳೆಯ ಹೀರೋ, ಅದಕ್ಕಿಂತ ಹೆಚ್ಚಾಗಿ ಅವರೊಬ್ಬ Human Being ವ್ಯಕ್ತಿ. ಹಿರಿಯರಿಗೆ ಗೌರವಕೊಟ್ಟು, ಎಲ್ಲರ ಜತೆ ಬೆರೆಯುತ್ತಿದ್ದ ವ್ಯಕ್ತಿಯಾಗಿದ್ದರು. ಚಿರು ನಿಧನದ ವಿಚಾರ ತಿಳಿದ ನಂತರ ಮನಸು-ಹೃದಯ ಯಾವುದು ಸರಿಯಾಗಿಲ್ಲ. ಯಾಕೆ ದೇವರು ಇನ್ನು ಬೆಳೆಯುತ್ತಿರುವರಿಗೆ ಈ ರೀತಿ ಮಾಡಿದ ಅಂತ ಅರ್ಥವಾಗುತ್ತಿಲ್ಲ ಎಂದು ಜೈ ಜಗದೀಶ್ ಹೇಳಿದ್ದಾರೆ. 

ಬೆಂಗಳೂರು(ಜೂ.08): ಕನ್ನಡ ಚಿತ್ರರಂಗ ಚಿರಂಜೀವಿ ಸರ್ಜಾ ನಿಧನಕ್ಕೆ ಕಂಬನಿ ಮಿಡಿಯುತ್ತಿದೆ. ಹಿರಿಯ ನಟ ಜೈ ಜಗದೀಶ್ ತಮ್ಮ ಹಾಗೂ ಚಿರು ಸರ್ಜಾ ಜತೆಗಿನ ಒಡನಾಟವನ್ನು ಸುವರ್ಣ ನ್ಯೂಸ್ ಜತೆ ಹಂಚಿಕೊಂಡಿದ್ದಾರೆ.

ಚಿರು ಒಬ್ಬ ಒಳ್ಳೆಯ ಹೀರೋ, ಅದಕ್ಕಿಂತ ಹೆಚ್ಚಾಗಿ ಅವರೊಬ್ಬ Human Being ವ್ಯಕ್ತಿ. ಹಿರಿಯರಿಗೆ ಗೌರವಕೊಟ್ಟು, ಎಲ್ಲರ ಜತೆ ಬೆರೆಯುತ್ತಿದ್ದ ವ್ಯಕ್ತಿಯಾಗಿದ್ದರು. ಚಿರು ನಿಧನದ ವಿಚಾರ ತಿಳಿದ ನಂತರ ಮನಸು-ಹೃದಯ ಯಾವುದು ಸರಿಯಾಗಿಲ್ಲ. ಯಾಕೆ ದೇವರು ಇನ್ನು ಬೆಳೆಯುತ್ತಿರುವರಿಗೆ ಈ ರೀತಿ ಮಾಡಿದ ಅಂತ ಅರ್ಥವಾಗುತ್ತಿಲ್ಲ ಎಂದು ಜೈ ಜಗದೀಶ್ ಹೇಳಿದ್ದಾರೆ. 

ದೇವರು ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ, ಚಿರು ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಜೈ ಜಗದೀಶ್ ತಮ್ಮ ನುಡಿನಮನ ಅರ್ಪಿಸಿದ್ದಾರೆ.

ಹೆಚ್ಚಿನ ವಿಡಿಯೋಗಳನ್ನು ನೋಡಲು ಕ್ಲಿಕ್ಕಿಸಿ Chiranjeevi Sarja
 

04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!