ಲಾಕ್‌ಡೌನ್ ಸಂಕಷ್ಟ: ಬಡಜನರ ಹೊಟ್ಟೆ ತುಂಬಿಸ್ತಿದ್ದಾರೆ ಶಿವಣ್ಣ

ಲಾಕ್‌ಡೌನ್ ಸಂಕಷ್ಟ: ಬಡಜನರ ಹೊಟ್ಟೆ ತುಂಬಿಸ್ತಿದ್ದಾರೆ ಶಿವಣ್ಣ

Published : May 19, 2021, 02:20 PM IST

ಸ್ಯಾಂಡಲ್‌ವುಡ್ ನಟ ಶಿವರಾಜ್‌ ಕುಮಾರ್ ಲಾಕ್‌ಡೌನ್ ಸಮಯದಲ್ಲಿ ಅಗತ್ಯದಲ್ಲಿರುವವ ಬಡ ಜನರಿಗೆ ನೆರವಾಗಿದ್ದಾರೆ. ಶಿವರಾಜ್‌ಕುಮಾರ್ ಮತ್ತು ಗೀತಾ ಅವರು ನಾಗವಾರ ಏರಿಯಾದಲ್ಲಿ ಪ್ರತಿದಿನ 500 ಜನಕ್ಕೆ ಊಟ ತಿಂಡಿಯ ವ್ಯವಸ್ಥೆ ಮಾಡಿದ್ದಾರೆ.

ಸ್ಯಾಂಡಲ್‌ವುಡ್ ನಟ ಶಿವರಾಜ್‌ ಕುಮಾರ್ ಲಾಕ್‌ಡೌನ್ ಸಮಯದಲ್ಲಿ ಅಗತ್ಯದಲ್ಲಿರುವವ ಬಡ ಜನರಿಗೆ ನೆರವಾಗಿದ್ದಾರೆ. ಶಿವರಾಜ್‌ಕುಮಾರ್ ಮತ್ತು ಗೀತಾ ಅವರು ನಾಗವಾರ ಏರಿಯಾದಲ್ಲಿ ಪ್ರತಿದಿನ 500 ಜನಕ್ಕೆ ಊಟ ತಿಂಡಿಯ ವ್ಯವಸ್ಥೆ ಮಾಡಿದ್ದಾರೆ.

ಲಸಿಕೆ ಹಾಕುವ ಮೊದಲು ತರುಣ್ ಸುಧೀರ್ ರಕ್ತದಾನ

ಸದ್ಯ 10 ದಿನ ಮುಂದುವರಿಯಲಿರುವ ಈ ಕಾರ್ಯಕ್ರಮ ಲಾಕ್‌ಡೌನ್ ಮುಂದುವರಿದರೆ ಮತ್ತಷ್ಟು ದಿನ ಮುಂದುವರಿಯಲಿದೆ. ದಿನಕ್ಕೆ ಸಾವಿರ ಜನಕ್ಕೆ ಆಹಾರ ಪೋರೈಕೆ ಮಾಡುವಲ್ಲಿ ಶಿವಣ್ಣ ಬಾಯ್ಸ್ ಕೆಲಸ ಮಾಡಲಿದ್ದಾರೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?