ಲಾಕ್‌ಡೌನ್ ಸಂಕಷ್ಟ: ಬಡಜನರ ಹೊಟ್ಟೆ ತುಂಬಿಸ್ತಿದ್ದಾರೆ ಶಿವಣ್ಣ

ಲಾಕ್‌ಡೌನ್ ಸಂಕಷ್ಟ: ಬಡಜನರ ಹೊಟ್ಟೆ ತುಂಬಿಸ್ತಿದ್ದಾರೆ ಶಿವಣ್ಣ

Suvarna News   | Asianet News
Published : May 19, 2021, 02:20 PM IST

ಸ್ಯಾಂಡಲ್‌ವುಡ್ ನಟ ಶಿವರಾಜ್‌ ಕುಮಾರ್ ಲಾಕ್‌ಡೌನ್ ಸಮಯದಲ್ಲಿ ಅಗತ್ಯದಲ್ಲಿರುವವ ಬಡ ಜನರಿಗೆ ನೆರವಾಗಿದ್ದಾರೆ. ಶಿವರಾಜ್‌ಕುಮಾರ್ ಮತ್ತು ಗೀತಾ ಅವರು ನಾಗವಾರ ಏರಿಯಾದಲ್ಲಿ ಪ್ರತಿದಿನ 500 ಜನಕ್ಕೆ ಊಟ ತಿಂಡಿಯ ವ್ಯವಸ್ಥೆ ಮಾಡಿದ್ದಾರೆ.

ಸ್ಯಾಂಡಲ್‌ವುಡ್ ನಟ ಶಿವರಾಜ್‌ ಕುಮಾರ್ ಲಾಕ್‌ಡೌನ್ ಸಮಯದಲ್ಲಿ ಅಗತ್ಯದಲ್ಲಿರುವವ ಬಡ ಜನರಿಗೆ ನೆರವಾಗಿದ್ದಾರೆ. ಶಿವರಾಜ್‌ಕುಮಾರ್ ಮತ್ತು ಗೀತಾ ಅವರು ನಾಗವಾರ ಏರಿಯಾದಲ್ಲಿ ಪ್ರತಿದಿನ 500 ಜನಕ್ಕೆ ಊಟ ತಿಂಡಿಯ ವ್ಯವಸ್ಥೆ ಮಾಡಿದ್ದಾರೆ.

ಲಸಿಕೆ ಹಾಕುವ ಮೊದಲು ತರುಣ್ ಸುಧೀರ್ ರಕ್ತದಾನ

ಸದ್ಯ 10 ದಿನ ಮುಂದುವರಿಯಲಿರುವ ಈ ಕಾರ್ಯಕ್ರಮ ಲಾಕ್‌ಡೌನ್ ಮುಂದುವರಿದರೆ ಮತ್ತಷ್ಟು ದಿನ ಮುಂದುವರಿಯಲಿದೆ. ದಿನಕ್ಕೆ ಸಾವಿರ ಜನಕ್ಕೆ ಆಹಾರ ಪೋರೈಕೆ ಮಾಡುವಲ್ಲಿ ಶಿವಣ್ಣ ಬಾಯ್ಸ್ ಕೆಲಸ ಮಾಡಲಿದ್ದಾರೆ.

04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ