'ವಿಕ್ರಾಂತ್ ರೋಣ' ಪರಾಕ್ರಮಕ್ಕೆ ಜೈ ಹೋ ಎಂದ ಚಿತ್ರರಂಗದ ಬಿಗ್ ಸ್ಟಾರ್ಸ್!

'ವಿಕ್ರಾಂತ್ ರೋಣ' ಪರಾಕ್ರಮಕ್ಕೆ ಜೈ ಹೋ ಎಂದ ಚಿತ್ರರಂಗದ ಬಿಗ್ ಸ್ಟಾರ್ಸ್!

Published : Jul 29, 2022, 04:43 PM ISTUpdated : Jul 29, 2022, 06:17 PM IST

ಭಾರತದ ಜೊತೆ 50 ದೇಶದಲ್ಲಿ ಸುದೀಪ್ ವಿಕ್ರಾಂತ್ ರೋಣ ಸಿನಿಮಾ ಪ್ರದರ್ಶನ ಆಗುತ್ತಿದೆ. ಈ ಸಿನಿಮಾದಲ್ಲಿ ಕಿಚ್ಚನನ್ನ ನೋಡಿದ ಭಾರತೀಯ ಚಿತ್ರರಂಗದ ಸೆಲೆಬ್ರೆಟಿಗಳು ಹೆಬ್ಬುಲಿಗೆ ಶುಭಾಷಯಗಳ ಹೂ ಮಳೆ ಸುರಿದ್ದಾರೆ.

ಭಾರತದ ಜೊತೆ 50 ದೇಶದಲ್ಲಿ ಸುದೀಪ್ ವಿಕ್ರಾಂತ್ ರೋಣ ಸಿನಿಮಾ ಪ್ರದರ್ಶನ ಆಗುತ್ತಿದೆ. ಈ ಸಿನಿಮಾದಲ್ಲಿ ಕಿಚ್ಚನನ್ನ ನೋಡಿದ ಭಾರತೀಯ ಚಿತ್ರರಂಗದ ಸೆಲೆಬ್ರೆಟಿಗಳು ಹೆಬ್ಬುಲಿಗೆ ಶುಭಾಷಯಗಳ ಹೂ ಮಳೆ ಸುರಿದ್ದಾರೆ.

ಭಾರತೀಯ ಚಿತ್ರರಂಗದ ಟಾಪ್ ಡೈರೆಕ್ಟರ್ ಎಸ್,ಎಸ್ ರಾಜಮೌಳಿ ಹಾಗು ಕರ್ನಾಟಕ ಪ್ರೈಡ್ ಪ್ರಶಾಂತ್ ನೀಲ್ ಸುದೀಪ್ರ ವಿಕ್ರಾಂತ್ ರೋಣ ಸಿನಿಮಾವನ್ನ ಕೊಂಡಾಡಿದ್ದಾರೆ. ಟ್ವೀಟ್ ಮಾಡಿರೋ ರಾಜಮೌಳಿ, ಪ್ರಯೋಗಗಳನ್ನು ಮಾಡುವಲ್ಲಿ ಸವಾಲುಗಳನ್ನು ಸ್ವೀಕರಿಸುವಲ್ಲಿ ಸುದೀಪ್ ಮೊದಲಿಗರು. ವಿಶ್ಯುವಲ್ಸ್ ಅದ್ಭುತವಾಗಿದೆ ಸುದೀಪ್ ತಂಡಕ್ಕೆ ನನ್ನ ಶುಭಾಶಯ ಅಂತ ಬರೆದುಕೊಂಡ್ರೆ ಪ್ರಶಾಂತ್ ನೀಲ್ ದೃಶ್ಯ ವೈಭವದಂತಿರುವ ವಿಕ್ರಾಂತ್ ರೋಣ ಚಿತ್ರದಿಂದ ಕಿಚ್ಚ ಸುದೀಪ್ ಸರ್ ಹಾಗೂ ನಿರ್ದೇಶಕ ಅನೂಪ್ ಭಂಡಾರಿ ಅವರಿಗೆ ಎಲ್ಲ ಯಶಸ್ಸು ಸಿಗಲಿ ಎಂದು ಹರಿಸಿದ್ದಾರೆ.

 ಅಷ್ಟೆ ಅಲ್ಲ ಕಾಲಿವುಡ್ ಸ್ಟಾರ್ ಆರ್ಯ, ಟಾಲಿವುಡ್ ಸ್ಟಾರ್ ಕಾರ್ತಿ, ಬಾಲಿವುಡ್ ನಟಿ ಜೆನಿಲಿಯಾ, ಕನ್ನಡ ನಟಿ ರಮ್ಯಾ, ಡಾಲಿ ಧನಂಜಯ್. ರಕ್ಷಿತ್ ಶೆಟ್ಟಿ, ಗಣೇಶ್, ರಮೇಶ್ ಅರವಿಂದ್ ಸೇರಿದಂತೆ ಹಲವು ಸ್ಟಾರ್ ಕಲಾವಿಧರು ಕಿಚ್ಚನ ಸಿನಿಮಾಗೆ ಶುಭ ಹಾರೈಸಿದ್ದಾರೆ. 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!