ಏನೇ ಕೇಳು, ಏನೇ ಹೇಳು ಕಣ್ಣೀರೇ ನನಗೀಗ, ಪೊಲೀಸ್ ಕಸ್ಟಡಿಯಲ್ಲಿ ನಟ ದರ್ಶನ್ ಜರ್ಝರಿತ!

ಏನೇ ಕೇಳು, ಏನೇ ಹೇಳು ಕಣ್ಣೀರೇ ನನಗೀಗ, ಪೊಲೀಸ್ ಕಸ್ಟಡಿಯಲ್ಲಿ ನಟ ದರ್ಶನ್ ಜರ್ಝರಿತ!

Published : Jun 15, 2024, 11:03 PM IST

ನಟ ದರ್ಶನ್ ಪ್ರಕರಣದಲ್ಲಿ ಯಾವುದೇ ಹಸ್ತಕ್ಷೇಪವಿಲ್ಲ, ಈ ವಿಚಾರದಲ್ಲಿ ಯಾರೂ ಶಿಫಾರಸು ಹಿಡಿದು ಬರುವಂತಿಲ್ಲ ಸಿಎಂ ಸಿದ್ದರಾಮಯ್ಯ ಸ್ಪಷ್ಟ ಸೂಚನೆ, ಬಗೆದಷ್ಟು ಬಯಲಾಗುತ್ತಿದೆ ರೇಣುಕಾಸ್ವಾಮಿ ಕೊಲೆ ಪ್ರಕರಣ, ಪೊಲೀಸ್ ಕಸ್ಟಡಿಯಲ್ಲಿ ದರ್ಶನ್ ಜರ್ಝರಿತ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಆತನ ಗ್ಯಾಂಗ್ ಸದಸ್ಯರನ್ನ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಇತ್ತ ಪೊಲೀಸ್ ಕಸ್ಟಡಿಯಲ್ಲಿ ದರ್ಶನ್ ಇದೀಗ ಏನೇ ಕೇಳಿದರೂ ಕಣ್ಣೀರು ಹಾಕುತ್ತಿದ್ದಾರೆ ಎಂದು ಮೂಲಗಳು ಹೇಳುತ್ತಿದೆ. ಯಾವುದೇ ಪ್ರಶ್ನೆಗೆ ಪಶ್ಚಾತ್ತಾಪದ ಮಾತುಗಳನ್ನಾಡುತ್ತಾ ಕಣ್ಮೀರಿಡುತ್ತಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ. ರೇಣುಕುಸ್ವಾಮಿ ಕೊಲೆ ಪ್ರಕರಣ ತನಿಖೆಯಲ್ಲಿ ಸ್ಫೋಟಕ ಮಾಹಿತಿಗಳು ಬಯಲಾಗಿದೆ. ನಟ ದರ್ಶನ್ ಹಾಗೂ ಗ್ಯಾಂಗ್ ನಡೆಸಿದ್ದು ಉದ್ದೇಶಪೂರ್ವಕ ಕೊಲೆಯೇ? ಲಭ್ಯವಿರು ಸಾಕ್ಷ್ಯಗಳು ಇದು ಉದ್ದೇಶಪೂರ್ವಕ ನಡೆಸಿದ ಕೊಲೆ ಎಂದು ಹೇಳುತ್ತಿದೆ. ಪರಿಣಾಮ ನಟ ದರ್ಶನ್ ಅಂಡ್ ಗ್ಯಾಂಗ್ ಕಂಬಿ ಹಿಂದೆ ಸುದೀರ್ಘ ದಿನಗಳ ಕಳೆಯುವುದು ಅನುಮಾನವಿಲ್ಲ ಎನ್ನುತ್ತಿದೆ ನಿಯಮ.
 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more