ಏನೇ ಕೇಳು, ಏನೇ ಹೇಳು ಕಣ್ಣೀರೇ ನನಗೀಗ, ಪೊಲೀಸ್ ಕಸ್ಟಡಿಯಲ್ಲಿ ನಟ ದರ್ಶನ್ ಜರ್ಝರಿತ!

ಏನೇ ಕೇಳು, ಏನೇ ಹೇಳು ಕಣ್ಣೀರೇ ನನಗೀಗ, ಪೊಲೀಸ್ ಕಸ್ಟಡಿಯಲ್ಲಿ ನಟ ದರ್ಶನ್ ಜರ್ಝರಿತ!

Published : Jun 15, 2024, 11:03 PM IST

ನಟ ದರ್ಶನ್ ಪ್ರಕರಣದಲ್ಲಿ ಯಾವುದೇ ಹಸ್ತಕ್ಷೇಪವಿಲ್ಲ, ಈ ವಿಚಾರದಲ್ಲಿ ಯಾರೂ ಶಿಫಾರಸು ಹಿಡಿದು ಬರುವಂತಿಲ್ಲ ಸಿಎಂ ಸಿದ್ದರಾಮಯ್ಯ ಸ್ಪಷ್ಟ ಸೂಚನೆ, ಬಗೆದಷ್ಟು ಬಯಲಾಗುತ್ತಿದೆ ರೇಣುಕಾಸ್ವಾಮಿ ಕೊಲೆ ಪ್ರಕರಣ, ಪೊಲೀಸ್ ಕಸ್ಟಡಿಯಲ್ಲಿ ದರ್ಶನ್ ಜರ್ಝರಿತ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಆತನ ಗ್ಯಾಂಗ್ ಸದಸ್ಯರನ್ನ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಇತ್ತ ಪೊಲೀಸ್ ಕಸ್ಟಡಿಯಲ್ಲಿ ದರ್ಶನ್ ಇದೀಗ ಏನೇ ಕೇಳಿದರೂ ಕಣ್ಣೀರು ಹಾಕುತ್ತಿದ್ದಾರೆ ಎಂದು ಮೂಲಗಳು ಹೇಳುತ್ತಿದೆ. ಯಾವುದೇ ಪ್ರಶ್ನೆಗೆ ಪಶ್ಚಾತ್ತಾಪದ ಮಾತುಗಳನ್ನಾಡುತ್ತಾ ಕಣ್ಮೀರಿಡುತ್ತಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ. ರೇಣುಕುಸ್ವಾಮಿ ಕೊಲೆ ಪ್ರಕರಣ ತನಿಖೆಯಲ್ಲಿ ಸ್ಫೋಟಕ ಮಾಹಿತಿಗಳು ಬಯಲಾಗಿದೆ. ನಟ ದರ್ಶನ್ ಹಾಗೂ ಗ್ಯಾಂಗ್ ನಡೆಸಿದ್ದು ಉದ್ದೇಶಪೂರ್ವಕ ಕೊಲೆಯೇ? ಲಭ್ಯವಿರು ಸಾಕ್ಷ್ಯಗಳು ಇದು ಉದ್ದೇಶಪೂರ್ವಕ ನಡೆಸಿದ ಕೊಲೆ ಎಂದು ಹೇಳುತ್ತಿದೆ. ಪರಿಣಾಮ ನಟ ದರ್ಶನ್ ಅಂಡ್ ಗ್ಯಾಂಗ್ ಕಂಬಿ ಹಿಂದೆ ಸುದೀರ್ಘ ದಿನಗಳ ಕಳೆಯುವುದು ಅನುಮಾನವಿಲ್ಲ ಎನ್ನುತ್ತಿದೆ ನಿಯಮ.
 

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more